ಬೆಂಗಳೂರು : ಪ್ರತಿಕೂಲ ಹವಾಮಾನದಿಂದ ಗಗನಯಾನ ಪರೀಕ್ಷಾರ್ಥ ಉಡಾವಣೆಯನ್ನು ಇಸ್ರೋ ವಿಜ್ಞಾನಿಗಳು ಸಧ್ಯಕ್ಕೆ ಸ್ಥಗಿತಗೊಳಿಸಿದ್ದಾರೆ. ಉಡಾವಣೆಗೆ 5 ಸೆಕೆಂಡ್ಸ್ ಬಾಕಿ ಇರುವಾಗ ಪರಿಶೀಲನೆಯ ಅಗತ್ಯ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿದೆ ಎಂದು ಇಸ್ರೋ ಮುಖ್ಯಸ್ಥ ಜಿ.ಸೋಮನಾಥ್ ತಿಳಿಸಿದರು. ಇದನ್ನು ಓದು – ಮೇಕೆದಾಟು, ಕಾವೇರಿ ಹೋರಾಟಗಾರರ ಮೇಲಿನ ಕೇಸು ರದ್ದಿಗೆ ರಾಜ್ಯ ಸರ್ಕಾರ ನಿರ್ಧಾರ
‘ಗಗನ್ಯಾನ್ನ ಮೊದಲ ಫ್ಲೈಟ್ ಟೆಸ್ಟ್ ವೆಹಿಕಲ್ ಅಬಾರ್ಟ್ ಮಿಷನ್-1 (ಟಿವಿ-ಡಿ1) ಉಡಾವಣೆ ತಡೆಹಿಡಿಯಲಾಗಿದೆ. ಮಿಷನ್ ಲಿಫ್ಟ್ ಶನಿವಾರ ನಡೆಸಲು ಸಾಧ್ಯವಾಗುತ್ತಿಲ್ಲ. ಕಾರಣ ಇಂಜಿನ್ ಕಾಣಿಸಿಕೊಂಡ ಬೆಂಕಿ ಆಫ್ ಆಗಿದೆ. ಇದು ಯಾಕೆ ಹೀಗಾಯಿತು ಎಂದು ಕಂಡುಹಿಡಿಯಬೇಕಾಗಿದೆ. ಇದನ್ನು ಓದು – ರಾಜ್ಯದಲ್ಲಿ 35 ಮಂದಿ ಇನ್ಸ್ ಪೆಕ್ಟರ್ ವರ್ಗಾವಣೆ
ಟಿವಿ-ಡಿ1 ಸುರಕ್ಷಿತವಾಗಿದೆ. ಆದರೆ ಎಲ್ಲಿ ಸಮಸ್ಯೆಯಾಗಿದೆ ಎಂದು ನೋಡಬೇಕಿದೆ. ನಾವು ಶೀಘ್ರದಲ್ಲೇ ಹಿಂತಿರುಗುತ್ತೇವೆ. ನಾವು ಇದನ್ನು ಸರಿಪಡಿಸಿ ಶೀಘ್ರದಲ್ಲೇ ಬಿಡುಗಡೆಯನ್ನು ನಿಗದಿಪಡಿಸುತ್ತೇವೆ’ ಎಂದು ಹೇಳಿದ್ದಾರೆ.
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್ by The team kannada news
March 12, 2025 Spread the love ಮೈಸೂರು: ನಟ ದರ್ಶನ್ ಬುಧವಾರ ನಾಡಿನ ಅಧಿದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ, ಅರ್ಧಕ್ಕೆ ನಿಂತಿದ್ದ…
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ by The team kannada news
March 12, 2025 Spread the love ಮೈಸೂರು:ಮುಡಾ ಹಗರಣದಲ್ಲಿ ಸಾಕಷ್ಟು ಸಾಕ್ಷಿ, ಆಧಾರಗಳು ಇದ್ದರೂ ಆರೋಪಿಗಳನ್ನು ರಕ್ಷಣೆ ಮಾಡಲು ಸುಳ್ಳು ವರದಿ ಸಲ್ಲಿಸಿದ…
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು by The team kannada news
March 11, 2025 Spread the love ಹಾಸನ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ…
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ by The team kannada news
March 11, 2025 Spread the love ಬೆಂಗಳೂರು: ರಾಜ್ಯದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ಗಳನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ ಎಂದು ಉನ್ನತ ಶಿಕ್ಷಣ…
BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ by The team kannada news
March 11, 2025 Spread the love ಬೆಂಗಳೂರು: ರಾಜ್ಯದ ಮೈಸೂರು, ಕಲಬುರಗಿ, ಹುಬ್ಬಳ್ಳಿ ಮತ್ತು ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಗಳಲ್ಲಿ ಅಸ್ಥಿಮಜ್ಜೆ ಕಸಿ (ಬೋನ್…
ಗಗನಯಾನ ಪರಿಕ್ಷಾರ್ಥ ಉಡಾವಣೆ ಸಧ್ಯಕ್ಕೆ ಸ್ಥಗಿತ : ಇಸ್ರೋ ಅಧ್ಯಕ್ಷರ ಪ್ರಕಟನೆ – Space exploration launch halted for now: ISRO chairman announcement
Like this: Like Loading...
Post navigation
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು