ರಾಶಿಗಳಿಗೆ ಅನುಗುಣವಾಗಿ ಗುರು ಪೂರ್ಣಿಮೆಯ ದಿನ ವಿಶೇಷ ದಾನ

Team Newsnap
1 Min Read

ಗುರು ಪೂರ್ಣಿಮಾ (ಹುಣ್ಣಿಮೆಯ) ದಿನ ದಾನಕ್ಕೆ ವಿಶೇಷ ಮಹತ್ವವಿದೆ. ಹಾಗಾದರೆ, ರಾಶಿಗಳಿಗೆ ಅನುಗುಣವಾಗಿ ಗುರು ಪೂರ್ಣಿಮೆಯ ದಿನ ವಿಶೇಷ ದಾನಗಳನ್ನು ಮಾಡಿ ನೀವು ನಿಮ್ಮ ಹಲವು ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು.

ಗುರು ಪೂರ್ಣಿಮಾ ಮಹತ್ವ

  1. ಮೇಷ – ಆಷಾಢ ಹುಣ್ಣಿಮೆಯಂದು ನಿರ್ಗತಿಕರಿಗೆ ಬೆಲ್ಲ, ಕೆಂಪು ಬಣ್ಣದ ಬಟ್ಟೆಗಳನ್ನು ದಾನ ಮಾಡುವುದರಿಂದ ಆರ್ಥಿಕ ಬಿಕ್ಕಟ್ಟು ನಿವಾರಣೆಯಾಗುತ್ತದೆ.
  2. ವೃಷಭ – ಕಲ್ಲು ಸಕ್ಕರೆ ದಾನ ಮಾಡಿ, ಪೂಜೆಯ ಕೊಠಡಿಯಲ್ಲಿ ತುಪ್ಪದ ದೀಪವನ್ನು ಬೆಳಗಿಸಿ.
  3. ಮಿಥುನ – ಹಸುವಿಗೆ ಹಸಿರು ಮೇವು ಹಾಕಿದರೆ ನಿಮಗೆ ಶುಭಫಲಗಳು ಪ್ರಾಪ್ತಿಯಾಗಲಿವೆ. ನೀವು ಹಸಿರು ಬಣ್ಣದ ಹೆಸರು ಬೆಳೆಯನ್ನು ಸಹ ದಾನ ಮಾಡಬಹುದು.
  4. ಕರ್ಕ – ಬಡವರಿಗೆ ಅನ್ನವನ್ನು ದಾನ ಮಾಡುವುದು ಉತ್ತಮ. ಒತ್ತಡವನ್ನು ತೊಡೆದುಹಾಕಲು ಈ ಪರಿಹಾರ ಮಂಗಳಕರ.
  5. ಸಿಂಹ – ಗೋಧಿಯನ್ನು ದಾನ ಮಾಡಿ. ಹೀಗೆ ಮಾಡುವುದರಿಂದ ಗೌರವ, ಪ್ರತಿಷ್ಠೆ ಹೆಚ್ಚಾಗುತ್ತದೆ.
  6. ಕನ್ಯಾ – ಆಹಾರ ಅಥವಾ ದಕ್ಷಿಣೆಯನ್ನು ನೀಡಬೇಕು. ಹಸುವಿಗೆ ಮೇವು ತಿನ್ನಿಸಿ.
  7. ತುಲಾ – ಚಿಕ್ಕ ಮಕ್ಕಳಿಗೆ ಪಾಯಸ ದಾನ ಮಾಡಬೇಕು. ಯಶಸ್ಸು ಮತ್ತು ಸಮೃದ್ಧಿಯನ್ನು ತರುತ್ತದೆ ಎಂದು ನಂಬಲಾಗಿದೆ.
  8. ವೃಶ್ಚಿಕ – ಮಂಗಗಳಿಗೆ ಬೇಳೆ ಮತ್ತು ಬೆಲ್ಲವನ್ನು ತಿನ್ನಿಸಬೇಕು. ಬಡ ವಿದ್ಯಾರ್ಥಿಗಳಿಗೆ ಅಧ್ಯಯನಕ್ಕೆ ಸಂಬಂಧಿಸಿದ ವಸ್ತುಗಳನ್ನು ದಾನ ಮಾಡಿದರೆ ಶ್ರೇಯಸ್ಕರ.
  9. ಧನು– ದೇವಸ್ಥಾನದಲ್ಲಿ ಕಡಲೆ ಬೆಳೆ ದಾನ ಮಾಡಿದರೆ ಮನೆಯಲ್ಲಿ ಸುಖ ಶಾಂತಿ ನೆಲೆಸುತ್ತದೆ.
  10. ಮಕರ – ಹುಣ್ಣಿಮೆಯಂದು ಬಡವರಿಗೆ ಕಂಬಳಿಗಳನ್ನು ಹಂಚುವುದು ಮಂಗಳಕರ. ಹೀಗೆ ಮಾಡುವುದರಿಂದ ಉದ್ಯೋಗದಲ್ಲಿ ಬರುವ ಅಡೆತಡೆಗಳು ದೂರವಾಗುತ್ತವೆ ಎಂದು ನಂಬಲಾಗಿದೆ.
  11. ಕುಂಭ – ವೃದ್ಧಾಶ್ರಮಕ್ಕೆ ಬಟ್ಟೆ, ಆಹಾರ ಮತ್ತು ಹಣವನ್ನು ದಾನ ಮಾಡಿ.
  12. ಮೀನ – ಬಡವರಿಗೆ ಅರಿಶಿನ ಮತ್ತು ಬೇಳೆ ಹಿಟ್ಟಿನಿಂದ ಮಾಡಿದ ಸಿಹಿತಿಂಡಿಗಳನ್ನು ದಾನ ಮಾಡಿ.
Share This Article
Leave a comment