ಹಿಂದೂ ದೇವಾಲಯದಲ್ಲಿ ಮುಸ್ಲಿಂ ಮಹಿಳೆಯೊಬ್ಬರು ವಿಶೇಷ ಪ್ರಾರ್ಥನೆ ಮಾಡಿದ ಅಪರೂಪದ ಘಟನೆ ಮಡಿಕೇರಿಯಲ್ಲಿ ಜರುಗಿದೆ
ರಾಜ್ಯದಲ್ಲಿ ಹಿಜಬ್ ವಿವಾದದ ಬಳಿಕ ಹಿಂದೂ ದೇವಾಲಯಗಳ ಬಳಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ವಿಧಿಸಲಾಗಿತ್ತು.
ಆ ನಂತರ ಹಲಾಲ್ ಕಟ್ – ಜಟ್ಕಾ ಕಟ್ ಮಾಂಸ ಮಾರಾಟದ ಸಂಘರ್ಷ ಜೋರಾಗಿದೆ.
ಈ ನಡುವೆ ಹಾವೇರಿ ಮೂಲದ ರಜಿಯಾ ಮಡಿಕೇರಿ ನಗರದ ಮುನೇಶ್ವರ ದೇವಾಲಯದ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಕುಟುಂಬ ಸಮೇತರಾಗಿ ದೇವಾಲಯಕ್ಕೆ ಅಗಮಿಸಿ ಹಿಂದೂ – ಮುಸ್ಲಿಂ ಸಮುದಾಯದವರು ಸಹೋದರರಂತೆ ಬದುಕು ನಡೆಸಬೇಕು ಎಂಬ ನಿಟ್ಟಿನಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ನಂತರ ಸುದ್ದಿಗಾರರ ಜೊತೆ ಮಾತನಾಡಿದ ರಜಿಯಾ, ಎಲ್ಲರ ಮೈಯಲ್ಲಿ ಹರಿಯುವುದು ಕೆಂಪು ರಕ್ತವೇ ಹೊರತು ಬೇರೆ ಅಲ್ಲ. ದೇಶದಲ್ಲಿ ಅನೇಕ ಧರ್ಮ, ಸಂಪ್ರದಾಯ, ಸಮುದಾಯ, ಭಾಷೆಗಳು ಇವೆ. ವಿವಿಧತೆಯಲ್ಲಿ ಏಕತೆ ಇರುವುದು ನಮ್ಮ ದೇಶದ ವಿಶೇಷ. ಕೆಲ ಭಿನ್ನತೆಗಳಿದ್ದರೂ ಎಲ್ಲರೂ ಕೂಡಿಕೊಂಡು ಒಟ್ಟಾಗಿ ಹೋಗುವುದು ಇಂದಿನ ದಿನಗಳಲ್ಲಿ ಅವಶ್ಯಕತೆಯಾಗಿದೆ ಎಂದು ಅಭಿಪ್ರಾಯಪಟ್ಟರು.
- ರಾಜ್ಯದ ಹವಾಮಾನ ವರದಿ (Weather Report) 22-05-2022
- ಮುಂಬೈ ಇಂಡಿಯನ್ ಗೆ ರೋಚಕ ಗೆಲುವು – RCB ಸೆಮಿಫೈನಲ್ಸ್ ಗೆ DC ತಂಡ ಟೂರ್ನಿಯಿಂದ ಹೊರಕ್ಕೆ
- ಲೀಯಾ – ಪೀಟರ್ ‘ ಬರ್ತ್ ಡೇ’ ಶಾಪಿಂಗ್ಗೆ ಹೋಗಿದ್ದ ಪ್ರೇಮಿಗಳು : ಯುವಕನಿಂದ ಮಾಹಿತಿ
- ದೇಶದ ಜನತೆಗೆ ಸಿಹಿ ಸುದ್ದಿ:ಪೆಟ್ರೋಲ್, ಗ್ಯಾಸ್, ಸಿಮೆಂಟ್, ಗೊಬ್ಬರ, ಪ್ಲಾಸ್ಟಿಕ್, ಉಕ್ಕು ದರ ಇಳಿಕೆ
- ಕೇಂದ್ರ ಸರ್ಕಾರದಿಂದ ಅಬಕಾರಿ ಸುಂಕ ಇಳಿಕೆ! ಪೆಟ್ರೋಲ್ ಪ್ರತಿ ಲೀಟರ್ ಗೆ ₹ 8 ಡೀಸೆಲ್ ₹ 6 ಕಡಿತ
- ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಕಲ್ಲೆಸೆದ ಕಿಡಿಗೇಡಿಗಳು-ಬೆಂಡಿಗೇರಿ ಪ್ರಕ್ಷುಬ್ಧ : ಪೊಲೀಸ್ ಬಂದೋಬಸ್ತು
More Stories
ರಾಜ್ಯದ ಹವಾಮಾನ ವರದಿ (Weather Report) 22-05-2022
ಲೀಯಾ – ಪೀಟರ್ ‘ ಬರ್ತ್ ಡೇ’ ಶಾಪಿಂಗ್ಗೆ ಹೋಗಿದ್ದ ಪ್ರೇಮಿಗಳು : ಯುವಕನಿಂದ ಮಾಹಿತಿ
ದೇಶದ ಜನತೆಗೆ ಸಿಹಿ ಸುದ್ದಿ:ಪೆಟ್ರೋಲ್, ಗ್ಯಾಸ್, ಸಿಮೆಂಟ್, ಗೊಬ್ಬರ, ಪ್ಲಾಸ್ಟಿಕ್, ಉಕ್ಕು ದರ ಇಳಿಕೆ