ಹಿಂದೂ ದೇವಾಲಯದಲ್ಲಿ ಮುಸ್ಲಿಂ ಮಹಿಳೆಯೊಬ್ಬರು ವಿಶೇಷ ಪ್ರಾರ್ಥನೆ ಮಾಡಿದ ಅಪರೂಪದ ಘಟನೆ ಮಡಿಕೇರಿಯಲ್ಲಿ ಜರುಗಿದೆ
ರಾಜ್ಯದಲ್ಲಿ ಹಿಜಬ್ ವಿವಾದದ ಬಳಿಕ ಹಿಂದೂ ದೇವಾಲಯಗಳ ಬಳಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ವಿಧಿಸಲಾಗಿತ್ತು.
ಆ ನಂತರ ಹಲಾಲ್ ಕಟ್ – ಜಟ್ಕಾ ಕಟ್ ಮಾಂಸ ಮಾರಾಟದ ಸಂಘರ್ಷ ಜೋರಾಗಿದೆ.
ಈ ನಡುವೆ ಹಾವೇರಿ ಮೂಲದ ರಜಿಯಾ ಮಡಿಕೇರಿ ನಗರದ ಮುನೇಶ್ವರ ದೇವಾಲಯದ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಕುಟುಂಬ ಸಮೇತರಾಗಿ ದೇವಾಲಯಕ್ಕೆ ಅಗಮಿಸಿ ಹಿಂದೂ – ಮುಸ್ಲಿಂ ಸಮುದಾಯದವರು ಸಹೋದರರಂತೆ ಬದುಕು ನಡೆಸಬೇಕು ಎಂಬ ನಿಟ್ಟಿನಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ನಂತರ ಸುದ್ದಿಗಾರರ ಜೊತೆ ಮಾತನಾಡಿದ ರಜಿಯಾ, ಎಲ್ಲರ ಮೈಯಲ್ಲಿ ಹರಿಯುವುದು ಕೆಂಪು ರಕ್ತವೇ ಹೊರತು ಬೇರೆ ಅಲ್ಲ. ದೇಶದಲ್ಲಿ ಅನೇಕ ಧರ್ಮ, ಸಂಪ್ರದಾಯ, ಸಮುದಾಯ, ಭಾಷೆಗಳು ಇವೆ. ವಿವಿಧತೆಯಲ್ಲಿ ಏಕತೆ ಇರುವುದು ನಮ್ಮ ದೇಶದ ವಿಶೇಷ. ಕೆಲ ಭಿನ್ನತೆಗಳಿದ್ದರೂ ಎಲ್ಲರೂ ಕೂಡಿಕೊಂಡು ಒಟ್ಟಾಗಿ ಹೋಗುವುದು ಇಂದಿನ ದಿನಗಳಲ್ಲಿ ಅವಶ್ಯಕತೆಯಾಗಿದೆ ಎಂದು ಅಭಿಪ್ರಾಯಪಟ್ಟರು.
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಳಿಕ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತು ಮಾಡಿ ಜೆಡಿಎಸ್… Read More
This website uses cookies.
Leave a Comment