ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಈ ಕುರಿತು ಮಾಹಿತಿ ನೀಡಿ, ವಾರಣಾಸಿಗೆ ವಿಶೇಷ ರೈಲು ಸಂಚಾರಕ್ಕೆ ಯೋಜನೆ ರೂಪಿಸಲಾಗಿದೆ.
ಪ್ರತಿ ವರ್ಷ 30,000 ಕಾಶಿ ಯಾತ್ರಾರ್ಥಿಗಳಿಗೆ ತಲಾ 5,000 ರೂ.ಗಳನ್ನು ನೀಡಲು ರಾಜ್ಯ ಸರ್ಕಾರ ಈಗಾಗಲೇ ನಿರ್ಧರಿಸಿದೆ ಎಂದರು.
15 ವರ್ಷಗಳಿಂದ ಸೇವೆ ಸಲ್ಲಿಸಿದ ಹಳೆಯ ರೈಲುಗಳನ್ನು ಪ್ರವಾಸೋದ್ಯಮಕ್ಕಾಗಿ ಗುತ್ತಿಗೆಗೆ ನೀಡಲಾಗುವುದು. ರೈಲ್ವೆಯಲ್ಲಿ ನೋಂದಣಿಗಾಗಿ ನಾವು 1 ಲಕ್ಷ ರು ಗಳನ್ನು ಪಾವತಿಸಿದ್ದೇವೆ. ಈ ರೈಲಿನಲ್ಲಿ 12 ಎಸಿ ಮತ್ತು ಎರಡು ನಾನ್-ಎಸಿ ಬೋಗಿಗಳು ಇರಲಿವೆ. ಕಾಶಿ, ಶ್ರೀಶೈಲ ಮತ್ತು ಅಂಜನಾದ್ರಿ ಸೇರಿದಂತೆ 7 ದಿನಗಳ ಪ್ರವಾಸವನ್ನು ನಾವು ಯೋಜಿಸಿದ್ದೇವೆ. ಈ ರೈಲು ಶೀಘ್ರದಲ್ಲೇ ಸಂಚರಿಸಲಿವೆ ಎಂದು ಹೇಳಿದ್ದಾರೆ.
ಬೆಂಗಳೂರು : ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ 3 ದಿನಗಳ… Read More
ಬೆಂಗಳೂರು : ಮೇ 10ರಂದು - ಪ್ರಸಕ್ತ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ದತೆಗಳನ್ನು… Read More
ನವದೆಹಲಿ ,ಏಪ್ರಿಲ್ 30 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,550 ರೂಪಾಯಿ ದಾಖಲಾಗಿದೆ. 24… Read More
ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More
ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ (91) ಆರೋಗ್ಯದಲ್ಲಿ ಏರುಪೇರು ಆಗಿದೆ. ವೈದ್ಯರ ಸೂಚನೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ಎಸ್.ಎಂ… Read More
ಬೆಂಗಳೂರು: ಮಹಿಳೆಯರ ಮೇಲಿನ ಸತತ ದೌರ್ಜನ್ಯದ ಆರೋಪಗಳ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣರನ್ನು ಜೆಡಿಎಸ್ ನಿಂದ ಅಮಾನತು ಮಾಡಲಾಗಿದೆ. ಈ… Read More
This website uses cookies.
Leave a Comment