ಅನನ್ಯ ಹಾರ್ಟ್ ಸಂಸ್ಥೆ ವತಿಯಿಂದ ಕೃಷಿ ಕೋಟದಡಿ ಬರುವ ರೈತ ಮಕ್ಕಳಿಗೆ ಕೃಷಿ ಮತ್ತು ಕೃಷಿಯೇತರ ವಿಜ್ಞಾನ ಕೋರ್ಸ್ ಗಳಿಗೆ ಅರ್ಹತೆ ಪಡೆಯಲು ಪ್ರಾಯೋಗಿಕ ಪರೀಕ್ಷೆಯಲ್ಲಿ ಪಾಲ್ಗೊಳ್ಳುತ್ತಿರುವ ವಿದ್ಯಾರ್ಥಿಗಳಿಗಾಗಿ 10 ದಿನಗಳ ವಿಶೇಷ ಕಾರ್ಯಾಗಾರವನ್ನು ಮಂಡ್ಯದ ಕಲಾಮಂದಿರ ಬಳಿ ಇರುವ ಜೆಪಿ ಸ್ಮಾರಕ ವಿದ್ಯಾ ಸಂಸ್ಥೆಯ ಹೊಂಬೇಗೌಡ ಸ್ಮಾರಕ ಕಾನೂನು ಕಟ್ಟಡದಲ್ಲಿ ಆಯೋಜಿಸಲಾಗಿದೆ ಎಂದು ಕಾರ್ಯಕ್ರಮದ ಮುಖ್ಯಸ್ಥೆ ಬಿ. ಎಸ್ ಅನುಪಮ ಹೇಳಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಕಾರ್ಯಾಗಾರದಲ್ಲಿ ಪರಿಣಿತರಿಂದ ವಿಶೇಷ ತರಬೇತಿ ಕೊಡಿಸಲಾಗುವುದು. ಮೊದಲನೇ ಬ್ಯಾಚ್ ಜೂನ್ 30 ರಿಂದ ಆರಂಭವಾಗಲಿದ್ದು, ಎರಡನೇ ಬ್ಯಾಚ್ ಜುಲೈ ೩ ರಂದು ನಡೆಯಲಿದೆ ಎಂದರು. ರಾಜ್ಯದಲ್ಲಿ ಮತ್ತೆ ಜುಲೈ 1ರಿಂದ ವಿದ್ಯುತ್ ದರ ಏರಿಕೆ
ಕೃಷಿ ಕೋಟದಡಿ ಬಿವಿಎಸ್ಇ ವೆಟನರಿ, ಬಿಎಸ್ಇ ಅಗ್ರಿಕಲ್ಚರ್, ತೋಟಗಾರಿಕೆ, ರೇಷ್ಮೆ, ಮೀನುಗಾರಿಗೆ, ಅರಣ್ಯ, ಹಾಲುಸಂಸ್ಕರಣೆ, ಕೃಷಿಮಾರುಕಟ್ಟೆ ಸೇರಿದಂತೆ ಅನೇಕ ಪದವಿಗಳು ಬರಲಿದ್ದು, ಕಾರ್ಯಾಗಾರದ ಸದುಪಯೋಗವನ್ನು ಜಿಲ್ಲೆಯ ಕೃಷಿಕ ಮಕ್ಕಳು ಪಡೆಯಬೇಕು ಎಂದು ಮನವಿ ಮಾಡಿದರು. ವಿವಿಧ ಬ್ಯಾಂಕ್ಗಳ ಪರಿಶೀಲನಾ ಸಭೆ – ಕನ್ನಡದಲ್ಲಿ ಸಂವಹನ ನಡೆಸಬೇಕು – ಸುಮಲತಾ ಕರೆ
ಗೋಷ್ಟಿಯಲ್ಲಿ ಡಾ. ಪ್ರೇಮ, ಹೇಮಂತ್ ಕುಮಾರ್ ಭಾಗವಹಿಸಿದ್ದರು.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ