ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಕಾರ್ಯಾಗಾರದಲ್ಲಿ ಪರಿಣಿತರಿಂದ ವಿಶೇಷ ತರಬೇತಿ ಕೊಡಿಸಲಾಗುವುದು. ಮೊದಲನೇ ಬ್ಯಾಚ್ ಜೂನ್ 30 ರಿಂದ ಆರಂಭವಾಗಲಿದ್ದು, ಎರಡನೇ ಬ್ಯಾಚ್ ಜುಲೈ ೩ ರಂದು ನಡೆಯಲಿದೆ ಎಂದರು. ರಾಜ್ಯದಲ್ಲಿ ಮತ್ತೆ ಜುಲೈ 1ರಿಂದ ವಿದ್ಯುತ್ ದರ ಏರಿಕೆ
ಕೃಷಿ ಕೋಟದಡಿ ಬಿವಿಎಸ್ಇ ವೆಟನರಿ, ಬಿಎಸ್ಇ ಅಗ್ರಿಕಲ್ಚರ್, ತೋಟಗಾರಿಕೆ, ರೇಷ್ಮೆ, ಮೀನುಗಾರಿಗೆ, ಅರಣ್ಯ, ಹಾಲುಸಂಸ್ಕರಣೆ, ಕೃಷಿಮಾರುಕಟ್ಟೆ ಸೇರಿದಂತೆ ಅನೇಕ ಪದವಿಗಳು ಬರಲಿದ್ದು, ಕಾರ್ಯಾಗಾರದ ಸದುಪಯೋಗವನ್ನು ಜಿಲ್ಲೆಯ ಕೃಷಿಕ ಮಕ್ಕಳು ಪಡೆಯಬೇಕು ಎಂದು ಮನವಿ ಮಾಡಿದರು. ವಿವಿಧ ಬ್ಯಾಂಕ್ಗಳ ಪರಿಶೀಲನಾ ಸಭೆ – ಕನ್ನಡದಲ್ಲಿ ಸಂವಹನ ನಡೆಸಬೇಕು – ಸುಮಲತಾ ಕರೆ
ಗೋಷ್ಟಿಯಲ್ಲಿ ಡಾ. ಪ್ರೇಮ, ಹೇಮಂತ್ ಕುಮಾರ್ ಭಾಗವಹಿಸಿದ್ದರು.
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More
ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment