ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಗೆ ಶ್ರೀಲಂಕಾದ ಸಂಸತ್ತಿನಲ್ಲಿ ಭಾಷಣವನ್ನು ಅವಕಾಶವನ್ನು ರದ್ದುಗೊಳಿಸಲಾಗಿದೆ.
ಇಮ್ರಾನ್ ಖಾನ್ಗೆ ಭಾಷಣಕ್ಕೆ ಅನುಮತಿ ನೀಡಿದರೆ ಭಾರತದ ಜೊತೆಗಿನ ಉತ್ತಮ ಸಂಬಂಧ ಹಾಳಾಗಬಹುದು ಎಂಬ ಕಾರಣಕ್ಕೆ ಶ್ರೀಲಂಕಾ ಸರ್ಕಾರ ತನ್ನ ನಿರ್ಧಾರದಿಂದ ಹಿಂದಕ್ಕೆ ಸರಿದಿದೆ ಎನ್ನಲಾಗಿದೆ.
ಈಗಾಗಲೇ ಶ್ರೀಲಂಕಾ ಚೀನಾದ ಸಾಲದ ಸುಳಿಯಲ್ಲಿ ಸಿಲುಕಿದೆ. ಈ ನಡುವೆ ಭಾರತ ಶ್ರೀಲಂಕಾಗೆ 5 ಲಕ್ಷ ಕೋವಿಡ್ ಲಸಿಕೆಯನ್ನು ಉಚಿತವಾಗಿ ನೀಡಿದೆ.
ಈ ವೇಳೆ ಯಲ್ಲಿ ಇಮ್ರಾನ್ ಈಗಾಗಲೇ ವಿಶ್ವದ ವೇದಿಕೆಯಲ್ಲಿ ಭಾರತ ವಿರುದ್ಧ ಸುಳ್ಳು ಆರೋಪ ಮಾಡುತ್ತಾ ಬಂದಿದ್ದಾರೆ. ಈ ನಡುವೆ ಶ್ರೀಲಂಕಾದಲ್ಲಿ ಭಾಷಣಕ್ಕೆ ಅನುಮತಿ ನೀಡಿದರೆ ಇಲ್ಲೂ ಭಾರತದ ವಿರುದ್ದ ಆರೋಪ ಮಾಡಿದರೆ ಭಾರತದ ಜೊತೆಗಿನ ಸಂಬಂಧ ಹಾಳಾಗಬಹುದು ಎಂಬ ಮಾತು ಕೇಳಿ ಬಂದಿತ್ತು.
ಈ ಕಾರಣದ ಜೊತೆಗೆ ಶ್ರೀಲಂಕಾದಲ್ಲಿ ಬೌದ್ಧರು ಮತ್ತು ಮುಸ್ಲಿಮರ ನಡುವೆ ಈಗ ಘರ್ಷಣೆಗಳು ನಡೆಯುತ್ತಿದೆ. ಭಾಷಣಕ್ಕೆ ಅವಕಾಶ ನೀಡಿದರೆ ಬೌದ್ಧ ಧರ್ಮದವರು ಸರ್ಕಾರದ ವಿರುದ್ಧ ತಿರುಗಿ ಬೀಳಬಹುದು ಎಂಬ ಕಾರಣಕ್ಕಾಗಿ ಇಮ್ರಾನ್ ಭಾಷಣ ರದ್ದು ಮಾಡಲಾಗಿದೆ ಎಂದು ಗೊತ್ತಾಗಿದೆ.
ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More
ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಷಾ ಬುಧವಾರ ಪಾಕ್ ಆಕ್ರಮಿತ ಕಾಶ್ಮೀರ (POK) ಮೇಲೆ ಭಾರತದ ಸಾರ್ವಭೌಮತ್ವವನ್ನು… Read More
ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೋ ಹೊಂದಿದ ಪೆನ್ ಡ್ರೈವ್ ಹಂಚಿಕೆ ಪ್ರಕರಣ ಸಂಬಂಧ… Read More
ನವದೆಹಲಿ ,ಮೇ 15 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,750 ರೂಪಾಯಿ ದಾಖಲಾಗಿದೆ. 24… Read More
ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More
ಐದು ದಿನಗಳ ಜೈಲು ವಾಸಕ್ಕೆ ಅಂತ್ಯ 5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More
This website uses cookies.
Leave a Comment