Karnataka

ನಂಜನಗೂಡಿನಲ್ಲಿ ಶ್ರೀಕಂಠೇಶ್ವರಸ್ವಾಮಿ ಜಾತ್ರಾ ಮಹೋತ್ಸವ : ಲಕ್ಷಾಂತರ ಭಕ್ತರ ಆಗಮನ

ದಕ್ಷಿಣ ಕಾಶಿ ಎಂದು ಪ್ರಸಿದ್ಧಿಯಾಗಿರುವ ನಂಜನಗೂಡಿನಲ್ಲಿ ಶ್ರೀಕಂಠೇಶ್ವರಸ್ವಾಮಿ ದೇವಾಲಯದಲ್ಲಿ ಜಾತ್ರಾ ಮಹೋತ್ಸವ ಅಂಗವಾಗಿ ಗೌತಮ ಪಂಚ ಮಹಾರಥೋತ್ಸವ ಈ ಬೆಳಗ್ಗೆ 6.00ರಿಂದ 6.40ವರೆಗಿನ ಶುಭ ಮೀನ ಲಗ್ನದಲ್ಲಿ ನಡೆಯಿತು

ಗಣಪತಿ, ಸುಬ್ರಹ್ಮಣ್ಯ, ಚಂಡಿಕೇಶ್ವರ, ಪಾರ್ವತಿ ಹಾಗೂ ಶ್ರೀಕಂಠೇಶ್ವರಸ್ವಾಮಿ ಮೆರವಣಿಗೆಯಲ್ಲಿ ಲಕ್ಷಾಂತರ ಭಕ್ತರು ಪಾಲ್ಗೊಂಡಿದ್ದರು.

ಜಾತ್ರೆಯ ಮತ್ತೊಂದು ಪ್ರಮುಖ ಆಕರ್ಷಣೆಯಾದ ತೆಪ್ಪೋತ್ಸವ ಏ. 4ರಂದು ರಾತ್ರಿ 7 ಗಂಟೆಗೆ ಕಪಿಲಾ ನದಿಯಲ್ಲಿ ನಡೆಯಲಿದೆ

ಶ್ರೀಕಂಠೇಶ್ವರ ಸ್ವಾಮಿಯವರ ದೇವಾಲಯದಲ್ಲಿಜರುಗುವ ದೊಡ್ಡಜಾತ್ರೆಯ ರಥೋತ್ಸವದಲ್ಲಿ ಗಣಪತಿ, ಸುಬ್ರಹ್ಮಣ್ಯ, ಚಂಡಿಕೇಶ್ವರ, ಪಾರ್ವತಿ ಹಾಗೂ ಶ್ರೀಕಂಠೇಶ್ವರಸ್ವಾಮಿ ಅವರು ಆಸೀನರಾಗಿರುವ 5 ಅಲಂಕೃತ ರಥಗಳು ಮೆರವಣಿಗೆಯಲ್ಲಿ ಸಾಗುತ್ತವೆ. ಜಾತ್ರೆಯ ಪ್ರಮುಖ ಆಕರ್ಷಣೆಯಾಗಿರುವ ಶ್ರೀಕಂಠೇಶ್ವರಸ್ವಾಮಿ ಆಸೀನರಾಗುವ ಗೌತಮ ರಥ ಐತಿಹಾಸಿಕ ಹಿನ್ನೆಲೆಯನ್ನು ಹೊಂದಿದ್ದು, ಸುಮಾರು 10 ಅಡಿ ವ್ಯಾಸದ ಆರು ಬೃಹತ್‌ ಚಕ್ರಗಳನ್ನು ಒಳಗೊಂಡಿದೆ.

ಯಾವುದೇ ಅಹಿತಕರ ಘಟನೆ ಜರುಗದಂತೆ ಬಿಗಿ ಪೊಲೀಸ್‌ ಬಂದೋಬಸ್ತ್ ಕಲ್ಪಿಸುವ ಜೊತೆಗೆ ಜಾತ್ರೆಯ ಸಮಯದಲ್ಲಿ ಹೆಚ್ಚಿನ ಜನ ಸಂದಣಿ ಇರುವ ನದಿ ತೀರ, ದೇವಾಲಯದ ಆವರಣ, ದಾಸೋಹ ಭವನ ಇನ್ನಿತರ ಪ್ರದೇಶಗಳಲ್ಲಿ ಕಳ್ಳತನ ಅಥವಾ ಇನ್ನಿತರ ಅಕ್ರಮ ಚಟುವಟಿಕೆಗಳು ಜರುಗದಂತೆ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ.ಇದನ್ನು ಓದಿ –ಜೆಡಿಎಸ್ ಹಿರಿಯ ಶಾಸಕ ಎ.ಟಿ ರಾಮಸ್ವಾಮಿ ಬಿಜೆಪಿಗೆ ಸೇರ್ಪಡೆ

Team Newsnap
Leave a Comment

Recent Posts

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024