ಕೆ ಆರ್ ಪೇಟೆ ತಾಲೂಕಿನ ಅಗ್ರಹಾರ ಬಾಚಹಳ್ಳಿ ಗ್ರಾ ಪಂ ಕ್ಷೇತ್ರದ ಚಿಲ್ಲದ ಹಳ್ಳಿ ವಾರ್ಡಿನಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿ ಯೊಬ್ಬರು ಮತದಾರರಿಗೆ ಚುನಾವಣಾ ಪ್ರಣಾಳಿಕೆಯಲ್ಲಿ 25 ಭರವಸೆ ಮತಯಾಚನೆ ಆರಂಭಿಸಿದ್ದಾರೆ.
ಡಿ. 27ರಂದು ನಡೆಯಲಿರುವ ಎರಡನೇ ಹಂತದ ಚುನಾವಣೆ ಭರದಿಂದ ಮತ ಪ್ರಚಾರ ನಡೆಯುತ್ತದೆ. ಚಿಲ್ಲದಹಳ್ಳಿ ಕ್ಷೇತ್ರದಿಂದ ಪದವೀಧರ ಹಾಗೂ ಪತ್ರಕರ್ತ ಆರ್. ಶ್ರೀನಿವಾಸ್ 25 ಅಂಶಗಳ ಪ್ರಣಾಳಿಕೆ ಬಿಡುಗಡೆ ಮಾಡಿ ಸಮಗ್ರ ಗ್ರಾಮಾಭಿವೃದ್ಧಿ ಆಶಯವನ್ನು ಇಟ್ಟುಕೊಂಡು ಸ್ಪರ್ಧಿಸುವ ಮೂಲಕ ಗಮನ ಸೆಳೆದಿದ್ದಾರೆ.
ಚಿಲ್ಲದಹಳ್ಳಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಮತ ನೀಡಿ ಗೆಲ್ಲಿಸಬೇಕೆಂದು ಪ್ರಣಾಳಿಕೆ ಬಿಡುಗಡೆ ವಿವರ ಹೀಗಿದೆ.
25 ಭರವಸೆ ಪ್ರಣಾಳಿಕೆ ನೀಡಿರುವ ಅಭ್ಯರ್ಥಿ ಆರ್ ಶ್ರೀನಿವಾಸ್
ಚಿಲ್ಲದಹಳ್ಳಿ ಮತ್ತು ಭೈರನಪಾಳ್ಯ ಗ್ರಾಮದ ಸಮಗ್ರ ಅಭಿವೃದ್ದಿಗೆ ಶ್ರಮಿಸಲು ಆಟೋ ಗುರುತಿಗೆ ಮತ ಹಾಕವಂತೆ ಮನವಿ ಕೂಡ ಮಾಡಿದ್ದಾರೆ.
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
ನವದೆಹಲಿ ,ಮೇ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24… Read More
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
This website uses cookies.
Leave a Comment