ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ತಮ್ಮ ಐಷಾರಾಮಿ BMW ಕಾರನ್ನು ಕಾವೇರಿ ನದಿಯಲ್ಲಿ ಮುಳುಗಿಸಿದ್ದ ಘಟನೆ ಶ್ರೀರಂಗಪಟ್ಟಣ ಬಳಿಯ ಗಂಜಾಂನ ನಿಮಿಷಾಂಬ – ಕರಿಘಟ್ಟ ಸೇತುವೆಯ ಬಳಿ ನಡೆದಿದೆ.
ಇದನ್ನು ಓದಿ-6.1 ತೀವ್ರತೆಯ ಪ್ರಬಲ ಭೂಕಂಪ; ಹಿಂದೂ ಮಹಾಸಾಗರದಲ್ಲಿ ಸುನಾಮಿ ಸಾಧ್ಯತೆ
ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಿವಾಸಿ ರೂಪೇಶ್ ಎಂಬವರು ಈ ಕೃತ್ಯ ಎಸಗಿದ್ದಾರೆ ಇವರ ತಾಯಿ ಇತ್ತೀಚೆಗೆ ನಿಧನರಾಗಿದ್ದ ಕಾರಣ ರೂಪೇಶ್ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ.
ಗುರುವಾರದಂದು ಹರಸಾಹಸಪಟ್ಟು ಪೊಲೀಸರು ಬಿಎಂಡಬ್ಲ್ಯೂ ಕಾರ್ ಅನ್ನು ಹೊರಗೆ ತೆಗೆದಿದ್ದು, ವಿಚಾರಣೆ ವೇಳೆ ರೂಪೇಶ್ ವಿಭಿನ್ನ ಹೇಳಿಕೆಗಳನ್ನು ನೀಡಿದ್ದಾರೆ. ಬಳಿಕ ಅವರ ಸಂಬಂಧಿಗಳನ್ನು ಶ್ರೀರಂಗಪಟ್ಟಣಕ್ಕೆ ಕರೆಯಿಸಿ ವಿಚಾರಿಸಿದಾಗ ರೂಪೇಶ್ ಮಾನಸಿಕ ಖಿನ್ನತೆಯಿಂದ ಬಳಲುತ್ತಿರುವ ವಿಷಯ ತಿಳಿದುಬಂದಿದೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ