ಶ್ರೀರಂಗಪಟ್ಟಣದ ಜಾಮಿಯಾ ಮಸೀದಿಯಲ್ಲಿ ಮದರಸಾ ಶಿಕ್ಷಣ ಮುಂದುವರೆದಿದೆ. ಮೌಲ್ವಿಗಳು ವಿದ್ಯಾರ್ಥಿಗಳಿಗೆ ಧಾರ್ಮಿಕ ಪಾಠ ಬೋಧಿಸುತ್ತಿದ್ದಾರೆ. ಮಸೀದಿಯಲ್ಲಿನ ಮದರಸಾ ನಿಲ್ಲಿಸಬೇಕು ಎಂದು ಆಗ್ರಹಿಸಿ ಶನಿವಾರ ವಿಶ್ವ ಹಿಂದೂ ಪರಿಷತ್ ಶ್ರೀರಂಗಪಟ್ಟಣ ಚಲೋಗೆ ಕರೆ ನೀಡಿದೆ.
ಇದನ್ನು ಓದಿ –ದೇಶದಲ್ಲಿ ಕರೋನಾ ಹೆಚ್ಚಳ – 5 ರಾಜ್ಯಗಳಿಗೆ ಪತ್ರ – ರೈಲು ಪ್ರಯಾಣಿಕರಿಗೆ ಮಾಸ್ಕ್ ಕಡ್ಡಾಯ
ವಿವಾದದ ಬೆನ್ನಲ್ಲೇ ಮುಂಜಾಗೃತಾ ಕ್ರಮವಾಗಿ ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಪ್ರತಿಭಟನೆಗಳಿಗೆ, ಮೆರವಣಿಗೆಗೆ ಅವಕಾಶವಿಲ್ಲ. ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಮಂಡ್ಯ ಎಸ್ ಪಿ ಎನ್ ಯತೀಶ್ ಎಚ್ಚರಿಕೆ ನೀಡಿದ್ದಾರೆ.
ಮಸೀದಿ ಸುತ್ತಮುತ್ತ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಶ್ರೀರಂಗಪಟ್ಟನದಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದ್ದು, ಭದ್ರತೆಗೆ ಪೊಲೀಸರನ್ನು ನಿಯೋಜಿಸಲಾಗಿದೆ. ಯಾವುದೇ ಪ್ರತಿಭಟನೆಗಳಿಗೂ ಅವಕಾಶವಿಲ್ಲ. ಒಂದು ವೇಳೆ ನಿಷೇಧಾಜ್ಞೆ ಉಲ್ಲಂಘನೆ ಮಾಡಿ ಹಿಂದೂ ಪರ ಸಂಘಟನೆ ಪ್ರತಿಭಟನೆಗೆ ಮುಂದಾದರೆ ಮುಲಾಜಿಲ್ಲದೇ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ತಿಳಿಸಿದ್ದಾರೆ
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ