ಪ್ರತಿ. ಯೋಜನೆಯಲ್ಲಿ ತನಗೆ ಪರ್ಸಂಟೇಜ್ ನೀಡದಿದ್ದರ ತೊಂದರೆ ಕೊಟ್ಟು ಮೇಲಧಿಕಾರಿಗೆ ದೂರು ಕೊಡುವ ಎಚ್ಚರಿಕೆ ನೀಡುವ ಈ ಭೈರಪ್ಪ ಮಂಡ್ಯದಲೊಬ್ಬ ಪರ್ಸಂಟೆಜ್ ಅಧಿಕಾರಿ ಎಂದೇ ಫೇಮಸ್ ಎನ್ನುವ ಆರೋಪ ಪಿಡಿಓಗಳದ್ದು.
ಇಓ ಬೈರಪ್ಪ ಪರ್ಸೆಂಟೇಜ್ ಲೆಕ್ಕದಲ್ಲಿ ಲಂಚ ವಸೂಲಿ ಮಾಡುತ್ತಾರಂತೆ ಎಂದು ಬೈರಪ್ಪ ವಿರುದ್ಧ ಶ್ರೀರಂಗಪಟ್ಟಣ ತಾಲೂಕು ವ್ಯಾಪ್ತಿಯ ಪಿಡಿಓಗಳಿಂದ ಗಂಭೀರ ಆರೋಪ ಮಾಡಿದ್ದಾರೆ.
ಕಾಮಗಾರಿ ಹಾಗೂ ಯೋಜನೆಗಳ ಬಿಲ್ ಮಂಜೂರು ಮಾಡಲು ಪರ್ಸಂಟೇಜ್ ಕೊಡಬೇಕು ಪರ್ಸಂಟೆಜ್ ನೀಡಲಿಲ್ಲ ಎಂದರೆ ಬಿಲ್ ಪಾಸ್ ಮಾಡಲ್ಲ ಎಂಬ ಬೆದರಿಕೆ ಬೇರೆ ಹಾಕ್ತಾರಂತೆ. ಶೇ.4ರಿಂದ ಶೇ.20ರಷ್ಟು ಪರ್ಸಂಟೆಜ್ಗೆ ಪೀಡಿಸುವ ಇಓ ಇ ಸ್ವತ್ತು ಮಾಡಿಸುವವರಿಂದ ಹಣ ಪಡೆದು ತನಗೂ ಕೊಡಿ ಎನ್ನುತಾನಂತೆ.
ಪಿಡಿಓಗಳು ಒಂದಿಷ್ಟು ಪ್ರಮಾಣದಲ್ಲಿ ಹಣ ನೀಡಿದರೂ ಭೈರಪ್ಪಗೆ ಮಾತ್ರ ಹಣದ ದಾಹ ನೀಗುವುದಿಲ್ಲ ಹೀಗಾಗಿಯೇ ಇಓ ಭೈರಪ್ಪ ಕಿರುಕುಳಕ್ಕೆ ಬೇಸತ್ತ ಪಿಡಿಓಗಳಿಂದ ಸಕಾ೯ರದ ಪಂಚಾಯತ್ ರಾಜ್ಯ ಇಲಾಖೆಯ ಪ್ರದಾನ ಕಾರ್ಯದರ್ಶಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ.
ವಿಡಿಯೋ ವೈರಲ್ :
ಇಓ ಬೈರಪ್ಪ ಪರ್ಸಂಟೆಜ್ ಕೇಳುತ್ತಿರುವ ಆಡಿಯೋ , ವಿಡಿಯೋ ಈಗ ಮಂಡ್ಯದಲ್ಲಿ ವೈರಲ್ ಆಗಿದೆ.
ಕಿರುಕುಳ ತಾಳಲಾರದೇ ವಿಡಿಯೋ ಮತ್ತು ಆಡಿಯೋ ಮಾಡಿರುವ ಪಿಡಿಓಗಳು ಇಓ ಬೈರಪ್ಪ ಪರ್ಸಂಟೆಜ್ ಕೇಳುತ್ತಿರುವ ಆಡಿಯೋ ವಿಡಿಯೋ ವೈರಲ್ ಮಾಡಿದ್ದಾರೆ. ಸಿಇಓ ದಿವ್ಯ ಪ್ರಭು ಅವರು ತಕ್ಷಣವೇ ಭೈರಪ್ಪನ ವಿರುದ್ದ ಕ್ರಮ ಕೈಗೊಳ್ಳುವಂತೆ ಒತ್ತಡ ಹೇರಲಾಗುತ್ತಿದೆ.
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
This website uses cookies.
Leave a Comment