ಶ್ರೀರಂಗಪಟ್ಟಣ ಇಓ ಭೈರಪ್ಪ ಲಂಚ ಬೇಡಿಕೆ ಆರೋಪದ ಹಿನ್ನೆಲೆಯಲ್ಲಿ
ಆತನನ್ನು ಅಮಾನತು ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ತಿಳಿಸಿದರು
ಮಂಡ್ಯದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಗೋಪಾಲಯ್ಯ ನನಗೆ ಬೆಳಿಗ್ಗೆ ಮಾಧ್ಯಮದವರಿಂದ ಮಾಹಿತಿ ಸಿಕ್ಕಿದೆ. ಮೊದಲು ಆತ ಸಸ್ಪೆಂಡ್ ಆಗಲಿ. ಬಳಿಕ ಉನ್ನತ ಅಧಿಕಾರಿಗಳಿಂದ ಎಲ್ಲಾ ವಿಚಾರ ತನಿಖೆ ಮಾಡಿಸುತ್ತೇನೆ ಎಂದರು.
ನಾನು ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ತನಿಖೆ ನಂತರ ಬೇರೆ ಅಧಿಕಾರಿಗಳು ಭಾಗಿಯಾಗಿದ್ದಾರ ಇಲ್ಲವೆ ಎಂಬುದು ಗೊತ್ತಾಗಲಿದೆ. ತನಿಖೆಯಲ್ಲಿ ಬೇರೆ ಅಧಿಕಾರಿಗಳು ಭಾಗಿಯಾಗಿದ್ದರೆ ಅವರುಗಳ ಮೇಲು ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
- ರಾಜ್ಯದ ಹವಾಮಾನ ವರದಿ (Weather Report) 22-05-2022
- ಮುಂಬೈ ಇಂಡಿಯನ್ ಗೆ ರೋಚಕ ಗೆಲುವು – RCB ಸೆಮಿಫೈನಲ್ಸ್ ಗೆ DC ತಂಡ ಟೂರ್ನಿಯಿಂದ ಹೊರಕ್ಕೆ
- ಲೀಯಾ – ಪೀಟರ್ ‘ ಬರ್ತ್ ಡೇ’ ಶಾಪಿಂಗ್ಗೆ ಹೋಗಿದ್ದ ಪ್ರೇಮಿಗಳು : ಯುವಕನಿಂದ ಮಾಹಿತಿ
- ದೇಶದ ಜನತೆಗೆ ಸಿಹಿ ಸುದ್ದಿ:ಪೆಟ್ರೋಲ್, ಗ್ಯಾಸ್, ಸಿಮೆಂಟ್, ಗೊಬ್ಬರ, ಪ್ಲಾಸ್ಟಿಕ್, ಉಕ್ಕು ದರ ಇಳಿಕೆ
- ಕೇಂದ್ರ ಸರ್ಕಾರದಿಂದ ಅಬಕಾರಿ ಸುಂಕ ಇಳಿಕೆ! ಪೆಟ್ರೋಲ್ ಪ್ರತಿ ಲೀಟರ್ ಗೆ ₹ 8 ಡೀಸೆಲ್ ₹ 6 ಕಡಿತ
More Stories
ಮುತಾಲಿಕ್ , ಋಷಿಸ್ವಾಮೀಜಿಗೆ ನಿರ್ಬಂಧಕ್ಕೆ ಒತ್ತಾಯಿಸಿ ಶ್ರೀರಂಗಪಟ್ಟದಲ್ಲಿ ಬೃಹತ್ ಪ್ರತಿಭಟನೆ
ನಾಗಮಂಗಲ ಹಳೆ ವೈಷಮ್ಯಕ್ಕೆ ಯುವಕನ ಕಿಡ್ನಾಪ್ – ಕೊಲೆ ಮಾಡಿದ ಕಿರಾತಕರು
ಮಂಡ್ಯದ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಎಸ್.ಅಶ್ವತಿ ಭೇಟಿ