ಶ್ರೀರಂಗಪಟ್ಟಣ : ಹಳ್ಳಿಕಾರ್ ತಳಿಯ ಒಂಟಿ ಎತ್ತು 9.20 ಲಕ್ಷ ರೂ.ಗಳಿಗೆ ಮಾರಾಟವಾಗಿದೆ. ಶ್ರೀರಂಗಪಟ್ಟಣ ತಾಲೂಕು ಶ್ರೀನಿವಾಸ ಅಗ್ರಹಾರ ಗ್ರಾಮದ ರೈತ ನವೀನ್ ಸಾಕಿದ್ದಾರೆ
ಹಳ್ಳಿಕಾರ್ ತಳಿಯ ಎರಡು ಹಲ್ಲಿನ ಒಂಟಿ ಎತ್ತನ್ನು ತಮಿಳುನಾಡು ಮೂಲದ ಸರವಣಪಟ್ಟಿ ಗ್ರಾಮದ ಸಿರವೈ ತಂಬಿ 9.20 ಲಕ್ಷ ರೂ.ಗಳಿಗೆ ಖರೀದಿಸಿದ್ದಾರೆ.
ʻಜಾಗ್ವಾರ್ʼ ಹೆಸರಿನ ಈ ಎತ್ತು ಹೊರ ರಾಜ್ಯಗಳಲ್ಲೂ ಎತ್ತಿನಗಾಡಿ ಸ್ಪರ್ಧೆಯಲ್ಲಿ ಪಾಲ್ಗೊಂಡು ಹಲವು ಪ್ರಶಸ್ತಿಗಳನ್ನು ಬಾಚಿಕೊಂಡಿತ್ತು.KRS ನಲ್ಲಿ 108 ಅಡಿ ಗಡಿದಾಟಿದ ನೀರು :40 ಸಾವಿರ ಕ್ಯುಸೆಕ್ ಒಳಹರಿವು – ಕಬಿನಿ ಭರ್ತಿಗೆ 2 ಅಡಿ ಬಾಕಿ
ತಮಿಳುನಾಡಿನಲ್ಲೂ ಪ್ರಶಸ್ತಿ ಗೆದ್ದು ಅಭಿಮಾನಿಗಳ ಮೆಚ್ಚುಗೆ ಗಳಿಸಿತ್ತು. ರೇಸ್ನಲ್ಲಿ ಕಣಕ್ಕಿಳಿದರೆ ಅಬ್ಬರಿಸುತ್ತಿದ್ದ ಜಾಗ್ವಾರ್ ವೇಗಕ್ಕೆ ಮನಸೋತ ತಮಿಳುನಾಡಿನ ವ್ಯಕ್ತಿ 9.20 ಲಕ್ಷ ರೂ. ನೀಡಿ ಖರೀದಿಸಿದ್ದಾರೆ.

- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು