ಕೊರೋನಾ ಸೋಂಕಿತರ ನೆರವಿಗೆ ಧಾವಿಸದ ಜಿಲ್ಲಾಡಳಿತಕ್ಕೆ ಮತ್ತೆ ತರಾಟೆಗೆ ತೆಗೆದುಕೊಂಡು ಸಕಾ೯ರದ ವೈಫಲ್ಯಗಳ ವಿರುದ್ದ ಕಿಡಿಕಾರಿದರು.
ಶನಿವಾರ ಬೆಳಿಗ್ಗೆ ಶ್ರೀರಂಗಪಟ್ಟಣದ ಶ್ರೀ ರಂಗನಾಥ ಕಲ್ಯಾಣ ಮಂಟಪದ ಐಸೋಲೇಷನ್ ಕೇಂದ್ರಕ್ಕೆ ಭೇಟಿ ನೀಡಿ ನಿನ್ನೆ ರಾತ್ರಿ ತಮಿಳುನಾಡಿನ ಓಂ ಶಕ್ತಿ ದೇವಸ್ಥಾನಕ್ಕೆ ಹೋಗಿ ಬಂದಿದ್ದ ಜನರ ಯೋಗಕ್ಷೇಮವನ್ನು ಶಾಸಕರು ವಿಚಾರಿಸಿದರು
ಕೋವಿಡ್ ಕೇಂದ್ರಕ್ಕೆ ಬೇಕಾಗಿರುವ ಸೌಕರ್ಯಗಳ ವ್ಯವಸ್ಥೆಗಳ ಕೊರತೆಗಳನ್ನು ಆಲಿಸಿ, ತಾಲೂಕು ಆಡಳಿತಕ್ಕೆ ತಾಕೀತು ಮಾಡಿ ತತ್ ಕ್ಷಣವೇ ವ್ಯವಸ್ಥೆಗಳನ್ನು ಮಾಡಿಸಿದರು
ಜೊತೆಗೆ ತಮ್ಮ ಕಡೆಯಿಂದ ಹಾಲು, ಬ್ರೆಡ್ ಮತ್ತು ಬಿಸ್ಕಿಟ್ ಗಳನ್ನು ತರಸಿಕೊಟಟ್ಟು ಹೃದಯವಂತಿಕೆ ತೋರಿದರುರವೀಂದ್ರ ಶ್ರೀಕಂಠಯ್ಯ ರವರು.
ಶಾಸಕರು ನ್ಯೂಸ್ ಸ್ನ್ಯಾಪ್ ಜೊತೆಯಲ್ಲಿ ಹಂಚಿಕೊಂಡ ಅಭಿಪ್ರಾಯದ ವಿಡಿಯೋ ತುಣುಕು ಇಲ್ಲಿದೆ:
ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More
ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More
ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More
ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ 9 ಗಂಟೆಗೆ ಶೇ. 7.70% ಮತದಾನ Join WhatsApp Group ವಿಧಾನಸಭಾ ಕ್ಷೇತ್ರವಾರು… Read More
This website uses cookies.
Leave a Comment