ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕು ಚಂದಗಾಲು ಗ್ರಾಮದ ರೈತರ ಮನೆಯ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಹಸುಗಳು ದಾರುಣ ಸಾವು ಕಂಡಿದೆ.
ಚಂದಗಾಲು ಗ್ರಾಮದ ಶ್ರೀನಿವಾಸಯ್ಯ ರವರ ಮಗ ನಾರಾಯಣ ಎಂಬುವರ ಮನೆಯಲ್ಲಿ ಈ ಘಟನೆ ಜರುಗಿದೆ.
3ಹಸುಗಳು 2 ಟಗರುಗಳು ದಾರುಣ ಸಾವು ಕಂಡಿವೆ.
ತಡರಾತ್ರಿ ದನಕರುಗಳಿಗೆ ಮೇವು ಹಾಕಿದರೆ ಬೆಳಿಗ್ಗೆ ಹಾಲು ಕರೆಯಲು ಬಂದ ಸಂದರ್ಭದಲ್ಲಿ ಸಾವನ್ನಪ್ಪಿರುವ ಘಟನೆಯನ್ನು ನೋಡಿ ರೈತ ಗಾಬರಿಗೊಂಡರು. ದನ ಕರುಗಳ ಸಾವಿಗೆ ಕಾರಣ ತಿಳಿದು ಬಂದಿಲ್ಲ.
ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ