ಈ ವರ್ಷ ಎಸ್ಎಸ್ಎಲ್ಸಿಯಲ್ಲಿ ಶಿಕ್ಷಣ ಇಲಾಖೆ ನೀಡಿದ ಶೇ.20 ಗ್ರೇಸ್ ಅಂಕಗಳಿಗೆ ಸ್ವತಃ ಸಿಎಂ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಪ್ರಗತಿ ಪರಿಶೀಲನೆ ಸಭೆ ನಡೆದ ವೇಳೆ ಗ್ರೇಸ್ ಅಂಕ ಕೊಟ್ಟ ವಿಚಾರ ಚರ್ಚೆಗೆ ಬಂದಿದ್ದು ,ಈ ವೇಳೆ ಗ್ರೇಸ್ ಮಾರ್ಕ್ಸ್ ಹೆಚ್ಚಳಕ್ಕೆ ಗರಂ ಆದ ಸಿಎಂ, ಗ್ರೇಸ್ ಮಾರ್ಕ್ಸ್ ಹೆಚ್ಚಳಕ್ಕೆ ಶಿಕ್ಷಣ ತಜ್ಞರು ಸೇರಿ ಹಲವರಿಂದ ವಿರೋಧ ಬಂದಿದೆ.
ಗ್ರೇಸ್ ಮಾರ್ಕ್ಸ್ ಕೊಡುವುದು ಅವೈಜ್ಞಾನಿಕ ಎಂಬ ಅಭಿಪ್ರಾಯಗಳು ಬರುತ್ತಿವೆ.ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
ಈ ವರ್ಷ ಕೊಟ್ಟಿರುವ ಗ್ರೇಸ್ ಮಾರ್ಕ್ಸ್ ನಲ್ಲಿ ಯಾವುದೂ ಬದಲಾವಣೆ ಇಲ್ಲ. ಮುಂದಿನ ವರ್ಷದಿಂದ 20% ಗ್ರೇಸ್ ಮಾರ್ಕ್ಸ್ ಕೊಡುವ ಪದ್ಧತಿ ಇರುವುದಿಲ್ಲ ಎಂದು ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರು: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಹಲವರ ವಿರುದ್ಧ ಅಧಿಕಾರ ದುರುಪಯೋಗ ಪಡಿಸಿಕೊಂಡು ಚುನಾವಣಾ ಬಾಂಡ್ ಪಡೆದ ಆರೋಪದ… Read More
ಮೈಸೂರು: ಸರ್ಕಾರ ಹಾಗು ಜಿಲ್ಲಾಡಳಿತ ಮೈಸೂರು ದಸರಾ ಆಚರಣೆಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದು , ಮೈಸೂರು ದಸರಾ-2024ರ ವೇಳಾಪಟ್ಟಿಯನ್ನು ಬಿಡುಗಡೆ… Read More
ಚೆನ್ನೈ: ತಮಿಳುನಡಿನ ಕೂತನಹಳ್ಳಿಯಲ್ಲಿ ಟಾಟಾ ಫ್ಯಾಕ್ಟರಿಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ತಮಿಳುನಾಡಿನ ಹೊಸೂರು ಸಮೀಪದ ಕೂತನಹಳ್ಳಿಯ… Read More
ಬೆಂಗಳೂರು: ಇಂದು ಬೆಳಿಗ್ಗೆ ಬಿಜೆಪಿ MLA ಮುನಿರತ್ನ ಮನೆ ಮೇಲೆ SIT ದಾಳಿ ನಡೆಸಿದ್ದಾರೆ. ಅತ್ಯಾಚಾರ, ಜಾತಿ ನಿಂದನೆ ಹಾಗೂ… Read More
ಮೈಸೂರು: . ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದ ನಂತರ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ FIR ದಾಖಲಾಗಿದೆ. ಮೈಸೂರಿನ… Read More
ಬೆಂಗಳೂರು: ಬಿಬಿಎಂಪಿ ಇಬ್ಬರು ಅಧಿಕಾರಿಗಳು ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬಿಬಿಎಂಪಿಯ ಯಶವಂತಪುರ ಕಚೇರಿಯ ಎಆರ್ ಒ ಸೇರಿದಂತೆ… Read More
This website uses cookies.
Leave a Comment