Main News

SSLC ಪರೀಕ್ಷೆ ಫಲಿತಾಂಶ ಪ್ರಕಟ: ಬಾಲಕಿಯರೇ ಮೇಲುಗೈ; ವಿಜಯಪುರ ಟಾಪ್ 1

ಹೈಲೈಟ್ಸ್

  1. 145 ವಿದ್ಯಾರ್ಥಿಗಳು 625 ಕ್ಕೆ 625
  2. ಗ್ರೇಸ್ ಅಂಕ ಪಡೆದು ಪಾಸ್ ಆದವರು 40,061 ವಿದ್ಯಾರ್ಥಿಗಳು
  3. 7,30,881 ವಿದ್ಯಾರ್ಥಿಗಳು ಉತ್ತೀರ್ಣ
  4. 21 ಸರ್ಕಾರಿ ಶಾಲೆಯಲ್ಲಿ ಉತ್ತಮ ಫಲಿತಾಂಶ
  5. 8 ಅನುದಾನಿತ ಶಾಲೆಯಲ್ಲಿ ಉತ್ತಮ ಫಲಿತಾಂಶ

2021-22ನೇ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ಸುಮಾರು 8.20 ಲಕ್ಷ ವಿದ್ಯಾರ್ಥಿಗಳು ಈ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. 8.7 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 20,406 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು.

ಇದನ್ನು ಓದಿ : SSLC ಪರೀಕ್ಷೆ ಫಲಿತಾಂಶ – ನಾಳೆ ಮಧ್ಯಾಹ್ನ 12.30ಕ್ಕೆ ಪ್ರಕಟ – ಸಚಿವ ಬಿ.ಸಿ ನಾಗೇಶ್ ಘೋಷಣೆ

ಟಾಪ್ 4 ಜಿಲ್ಲೆಯ ಮಾಹಿತಿ ಇಲ್ಲಿದೆ –

  • ವಿಜಯಪುರ 1
  • ತುಮಕೂರು 2
  • ಹಾವೇರಿ 3
  • ಬೆಳಗಾವಿ 4

ಇದನ್ನು ಓದಿ :ನಟಿ ಚೇತನಾ ಸಾವು : ಆಸ್ಪತ್ರೆಗೆ ಬೀಗ, ವೈದ್ಯರಿಗೆ ನೋಟಿಸ್

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ಬಿಡುಗಡೆ ಮಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು, 2021-22ನೇ ಸಾಲಿನ SSLC ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದರು.

ಕಳೆದ 10 ವರ್ಷಗಳಲ್ಲಿಯೇ ಅಧಿಕ ಫಲಿತಾಂಶ ಈ ವರ್ಷ ಬಂದಿದೆ. 90.29 ರಷ್ಟು ವಿದ್ಯಾರ್ಥಿನಿಯರು ಪಾಸಾಗಿದ್ದಾರೆ. ಶೇ.81.3ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 7,30,881 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ತಿಳಿಸಿದರು.

ಈ ಬಾರಿ ಫಲಿತಾಂಶವನ್ನು ವಿದ್ಯಾರ್ಥಿಗಳು karresults.nic.in ಮತ್ತು sslc.karnataka.gov.in ನಲ್ಲಿ ಭೇಟಿ ನೀಡಿ, ನೋಂದಣಿ ಸಂಖ್ಯೆ ನೀಡಿ ವೀಕ್ಷಿಸಬಹುದಾಗಿ ಎಂದು ತಿಳಿಸಿದರು.

ಇದನ್ನು ಓದಿ : ಮಂಡ್ಯದಲ್ಲಿ ಭಾರಿ ಮಳೆ – ಚಿಕ್ಕ ಮಂಡ್ಯ ಕೆರೆ ಅಂಗಳ ಜಾಲವೃತ – ಇಂದು ಶಾಲೆಗಳಿಗೆ ರಜೆ – KRS ಗೆ 15000 ಕ್ಕೂ ಅಧಿಕ ಒಳಹರಿವು

Team Newsnap
Leave a Comment

Recent Posts

SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ

ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More

May 2, 2024

ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ‘ಕಾರ್ತಿಕ್’ ನಾಪತ್ತೆ

ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More

May 2, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More

May 2, 2024

ಪಿಎಚ್ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್‌ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More

May 2, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024