ಸ್ಟಾರ್ ಕ್ಯಾಂಪೇನ್ನ ಮೂಲಕ ಯಾವುದೇ ಮತದಾರರನ್ನು ಸೆಳೆಯಲು ಸಾಧ್ಯವಿಲ್ಲ ಎಂದು ಹೆಚ್.ಡಿ. ಕುಮಾರಸ್ವಾಮಿ ಶುಕ್ರವಾರ ಶಿರಾದಲ್ಲಿ ಹೇಳಿದರು.
ಶಿರಾದ ಉಪಚುಣಾವಣೆಯ ಪ್ರಚಾರದಲ್ಲಿ ತೊಡಗಿದ್ದ ಕುಮಾರಸ್ವಾಮಿ ಸುದ್ದಿ ಗಾರರೊಂದಿಗೆ ಮಾತನಾಡಿ ‘ಮಂಡ್ಯದ ಲೋಕಸಭಾ ಚುಣಾವಣೆಯಲ್ಲಿ ರೈತ ಸಂಘ, ಬಿಜೆಪಿ, ಮಾಧ್ಯಮಗಳು ಅನುಕಂಪಪೂರಿತ ಒಲವು, ಕರುಣೆ ತೋರಿದುದರಿಂದ ಸುಮಲತಾ ಚುಣಾವಣೆಯಲ್ಲಿ ಗೆದ್ದರು. ಈಗ ಚಿತ್ರತಾರೆಗಳನ್ನು ಕರೆದುಕೊಂಡು ಬಂದು ಪ್ರಚಾರ ಮಾಡಿಸುತ್ತಿದ್ದಾರೆ. ಸ್ಟಾರ್ ಕ್ಯಾಂಪೇನ್ ನಿಂದ ಯಾವುದೇ ರೀತಿಯಲ್ಲೂ ಮತದಾರರನ್ನು ಸೆಳೆಯಲು ಸಾಧ್ಯವಿಲ್ಲ’ ಎಂದು ಬಿಜೆಪಿ ಪರ ಪ್ರಚಾರ ಮಾಡಲು ಒಪ್ಪಿರುವ ದರ್ಶನ್ ಅವರಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.
ಗೃಹ ಸಚಿವ ಆರ್. ಅಶೋಕ್ ಸೇರಿದಂತೆ ಶಿರಾಗೆ ಭೇಟಿ ನೀಡಿ ಟಾಟಾ ಮಾಡಿ ಹೋಗಿದ್ದಾರೆ. ಆದರೆ ಇಲ್ಲಿನ ಸಮಸ್ಯೆಗಳ ಬಗ್ಗೆ ಯಾರು ಕೂಲಂಕುಶವಾಗಿ ಪರಶೀಲನೆ ನಡೆಸಿದ್ದಾರೆ? ಸಮಸ್ಯೆಗಳಿಗೆ ಪರಿಹಾರ ನೀಡುವ ಪ್ರಯತ್ನ ಯಾರು ಮಾಡಿದ್ದಾರೆ? ಎಂದು ಪ್ರಶ್ನೆಗಳ ಮಳೆಗರೆದರು.
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More
ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ)… Read More
ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More
This website uses cookies.
Leave a Comment