ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಈಗಾಗಲೇ ಬಿಜೆಪಿ ಹೈಕಮಾಂಡ್ ಜೊತೆಗೆ ಚರ್ಚೆ ನಡೆಸಿದ್ದಾರೆ.ಇದನ್ನು ಓದಿ –ಪ್ರೀತಿಯ ಬಲೆಗೆ ಬಿದ್ದ ಮಗಳನ್ನು ಕೊಲ್ಲಲು 1 ಲಕ್ಷ ಸುಪಾರಿ ಕೊಟ್ಟ ತಂದೆ
ಖಾಲಿ ಇರುವ ಒಟ್ಟು 5 ಸಚಿವ ಸ್ಥಾನಗಳ ಪೈಕಿ 4 ಸ್ಥಾನ ಭರ್ತಿ ಮಾಡಲು ಸಿಎಂ ಬೊಮ್ಮಾಯಿ ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಒಟ್ಟು 4 ಸಚಿವ ಸ್ಥಾನ ಭರ್ತಿ ಮಾಡಲು ಸಿಎಂ ಬೊಮ್ಮಾಯಿ ನಿರ್ಧರಿಸಿದ್ದು, ಕೆ.ಎಸ್. ಈಶ್ವರಪ್ಪ, ರಮೇಶ್ ಜಾರಕಿಹೊಳಿ, ಲಕ್ಷ್ಮಣ ಸವದಿ, ಸಿ.ಪಿ. ಯೋಗೇಶ್ವರ್ ಅವರು ಸಂಪುಟ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು