ಅದ್ವೈತ ತತ್ವ ಪ್ರತಿಪಾದಕ ಆದಿ ಶಂಕರಾಚಾರ್ಯರ ಪ್ರತಿಮೆಯನ್ನು ಕೇದಾರನಾಥದಲ್ಲಿ ಶುಕ್ರವಾರ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಿದರು.

2013ರ ಉತ್ತರಾಖಂಡ್ ಪ್ರವಾಹದಲ್ಲಿ ಆದಿ ಶಂಕರಾಚಾರ್ಯರ ಸಮಾಧಿ ಧ್ವಂಸಗೊಂಡಿತ್ತು.
ಇದೀಗ ಅದನ್ನು ಪುನರ್ ನಿರ್ಮಾಣ ಮಾಡಲಾಗಿದೆ. ನೂತನ ಪ್ರತಿಮೆ 12 ಅಡಿ ಉದ್ದ, 9 ಅಡಿ ಅಗಲದ 28 ಟನ್ ತೂಕ ಹೊಂದಿದೆ. ಈ ಮೂತಿ೯ಗೆ ಮೋದಿ ವಿಶೇಷ ಪೂಜೆ ಸಲ್ಲಿಸಿ ಅನಾವರಣಗೊಳಿಸಿದ್ದಾರೆ.
ಬೆಳಗ್ಗೆ ಕೇದಾರನಾಥ್ಕ್ಕೆ ಆಗಮಿಸಿದ್ದ ಮೋದಿ, ಮೊದಲು ಶಿವ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಆ ಬಳಿಕ ನೂತನ ಪ್ರತಿಮೆಯನ್ನು ಉದ್ಘಾಟನೆ ಮಾಡಿ ಪ್ರರ್ಥನೆ ಸಲ್ಲಿಸಿದ್ದಾರೆ.

ಇನ್ನು ಈ ವಿಶೇಷ ಪ್ರತಿಮೆಯನ್ನು ಮೈಸೂರಿನ ಶಿಲ್ಪಿ ತಯಾರಿಸಿರುವುದು ವಿಶೇಷ ಶಂಕರಾಚಾರ್ಯರ ಪ್ರತಿಮೆಯ ಕೇದಾರನಾಥದಲ್ಲಿ ಅನಾವರಣ ಮಾಡಲಾಯಿತು.

ಶಿಲ್ಪ ಕಲಾವಿದ ಅರುಣ್ ಯೋಗಿರಾಜ್ ಕೈ ಚಳಕದಲ್ಲಿ ಮೂಡಿಬಂದಿರುವ ಪ್ರತಿಮೆ ಶಿಫ್ಟ್ ಮಾಡಿದ್ದೆ ಒಂದು ಸಾಹಸ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ