ಅದ್ವೈತ ತತ್ವ ಪ್ರತಿಪಾದಕ ಆದಿ ಶಂಕರಾಚಾರ್ಯರ ಪ್ರತಿಮೆಯನ್ನು ಕೇದಾರನಾಥದಲ್ಲಿ ಶುಕ್ರವಾರ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಿದರು.
2013ರ ಉತ್ತರಾಖಂಡ್ ಪ್ರವಾಹದಲ್ಲಿ ಆದಿ ಶಂಕರಾಚಾರ್ಯರ ಸಮಾಧಿ ಧ್ವಂಸಗೊಂಡಿತ್ತು.
ಇದೀಗ ಅದನ್ನು ಪುನರ್ ನಿರ್ಮಾಣ ಮಾಡಲಾಗಿದೆ. ನೂತನ ಪ್ರತಿಮೆ 12 ಅಡಿ ಉದ್ದ, 9 ಅಡಿ ಅಗಲದ 28 ಟನ್ ತೂಕ ಹೊಂದಿದೆ. ಈ ಮೂತಿ೯ಗೆ ಮೋದಿ ವಿಶೇಷ ಪೂಜೆ ಸಲ್ಲಿಸಿ ಅನಾವರಣಗೊಳಿಸಿದ್ದಾರೆ.
ಬೆಳಗ್ಗೆ ಕೇದಾರನಾಥ್ಕ್ಕೆ ಆಗಮಿಸಿದ್ದ ಮೋದಿ, ಮೊದಲು ಶಿವ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಆ ಬಳಿಕ ನೂತನ ಪ್ರತಿಮೆಯನ್ನು ಉದ್ಘಾಟನೆ ಮಾಡಿ ಪ್ರರ್ಥನೆ ಸಲ್ಲಿಸಿದ್ದಾರೆ.
ಇನ್ನು ಈ ವಿಶೇಷ ಪ್ರತಿಮೆಯನ್ನು ಮೈಸೂರಿನ ಶಿಲ್ಪಿ ತಯಾರಿಸಿರುವುದು ವಿಶೇಷ ಶಂಕರಾಚಾರ್ಯರ ಪ್ರತಿಮೆಯ ಕೇದಾರನಾಥದಲ್ಲಿ ಅನಾವರಣ ಮಾಡಲಾಯಿತು.
ಶಿಲ್ಪ ಕಲಾವಿದ ಅರುಣ್ ಯೋಗಿರಾಜ್ ಕೈ ಚಳಕದಲ್ಲಿ ಮೂಡಿಬಂದಿರುವ ಪ್ರತಿಮೆ ಶಿಫ್ಟ್ ಮಾಡಿದ್ದೆ ಒಂದು ಸಾಹಸ.
ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ)… Read More
ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More
ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಷಾ ಬುಧವಾರ ಪಾಕ್ ಆಕ್ರಮಿತ ಕಾಶ್ಮೀರ (POK) ಮೇಲೆ ಭಾರತದ ಸಾರ್ವಭೌಮತ್ವವನ್ನು… Read More
ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೋ ಹೊಂದಿದ ಪೆನ್ ಡ್ರೈವ್ ಹಂಚಿಕೆ ಪ್ರಕರಣ ಸಂಬಂಧ… Read More
ನವದೆಹಲಿ ,ಮೇ 15 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,750 ರೂಪಾಯಿ ದಾಖಲಾಗಿದೆ. 24… Read More
ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More
This website uses cookies.
Leave a Comment