ಕೋಲಾರದ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ಎಸ್ಟ್ರಾನ್ ಮೊಬೈಲ್ ಕಂಪನಿಯ ಕಚೇರಿ ಮೇಲೆ ಕಾರ್ಮಿಕರು ಕಲ್ಲು ತೂರಾಟ ನಡೆಸಿ ಗಾಜು ಪುಡಿ ಪುಡಿ ಮಾಡಿದ ಘಟನೆ ಜರುಗಿದೆ.
12 ತಾಸುಗಳ ಕಾಲ ದುಡಿಸಿ ಕೊಳ್ಳುವ ಕಂಪನಿಯು ಹೆಚ್ಚುವರಿ 10 ಸಾವಿರ ರು ಹಣ ನೀಡದ ಕಾರಣ ಪುರುಷ ಹಾಗೂ ಮಹಿಳಾ ಕಾರ್ಮಿಕರು ಭಾರಿ ಗಲಾಟೆ ಮಾಡಿ. ಕಚೇರಿ ಧ್ವಂಸಗೊಳಿಸಿದರು.
ಈ ಮೊಬೈಲ್ ಕಂಪನಿಯು ಐಪೋನ್ ಬಿಡಿ ಭಾಗಗಳನ್ನು ತಯಾರು ಮಾಡಿಕೊಡುತ್ತದೆ. ಕಾರ್ಮಿಕರ ಈ ದಾಳಿಯಿಂದಾಗಿ ಅಪಾರ ನಷ್ಟ ಉಂಟಾಗಿದೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ