ರಾಜ್ಯದಲ್ಲಿ ಕೊರೋನಾ 2ನೇ ಅಲೆಯ ಅಬ್ಬರದ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರದಿಂದ ಇದೀಗ ಕಠಿಣ ಮಾಗದರ್ಶಿ ಸೂತ್ರಗಳು ಜಾರಿಯಾಗಿವೆ.
ಕಡ್ಡಾಯವಾಗಿ ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸುವಂತೆ ಆದೇಶಿಸಿರುವಂತ ಸರ್ಕಾರ, ತಪ್ಪಿದ್ದಲ್ಲಿ ದಂಡ ವಸೂಲಿಗೆ ಆದೇಶಿಸಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಆದೇಶ ಹೊರಡಿಸಿದ್ದಾರೆ.
ಮಾರ್ಗದರ್ಶಿ ಕಠಿಣ ನಿಬಂಧನೆಗಳು:
- ಒಂದು ವೇಳೆ ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸದೇ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದಿದ್ದರೇ .250 ರು ದಂಡವನ್ನು ವಿಧಿಸಲಾಗುತ್ತಿದೆ. ಮಾರ್ಷಲ್ ಗಳ ಮೂಲಕ ದಂಡ ತೆರಬೇಕಿದೆ.
- ಬಿಬಿಎಂಪಿ ವ್ಯಾಪ್ತಿ ಹೊರತಾಗಿ ಮುನಿಸಿಪಲ್ ಕಾರ್ಪೋರೇಷನ್ ವ್ಯಾಪ್ತಿಯಲ್ಲಿಯೂ ಸಾಮಾಜಿಕ ಅಂತರ, ಮಾಸ್ಕ್ ಧರಿಸದೇ ಇದ್ದರೇ 250 ರು. ದಂಡವನ್ನು ವಿಧಿಸಿದೆ. ಮುನಿಸಿಪಲ್ ಏರಿಯಾ ಹೊರತಾಗಿ, ಇತರೆ ರಾಜ್ಯದ ಪ್ರದೇಶಗಳಲ್ಲಿ ರೂ.100 ಕಡ್ಡಾಯವಾಗಿದೆ.
- ವಿವಿಧ ಪಾರ್ಟಿ, ಸಭೆ, ಸಮಾರಂಭಗಳಲ್ಲಿ ಭಾಗವಹಿಸುವಂತಹ ಜನರು ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯಗೊಳಿಸಲಾಗಿದೆ.
- ಒಂದು ವೇಳೆ 500 ಜನರು ಹೊರ ಭಾಗದ ಮದುವೆ ಸ್ಥಳದಲ್ಲಿ, ಕಲ್ಯಾಣ ಮಂಟಪ ಒಳಾಂಗಣ ಸ್ಥಳದಲ್ಲಿ 200 ಮಾತ್ರ ಇರುವಂತೆ ಆದೇಶಿಸಿದೆ.
- ಈ ರೂಲ್ಸ್ ತಪ್ಪಿದಲ್ಲಿ ನಾನ್ ಎಸಿ ಪಾರ್ಟಿ ಹಾಲ್ ನಲ್ಲಿ ಮುಖ್ಯಸ್ಥರಿಗೆ.5000 ರು ದಂಡ ವಿಧಿಸಲಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ