ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮೊಬೈಲ್ ಚಾರ್ಜ್ ಹಾಕಲು ಹೋಗಿ ಎಲೆಕ್ಟ್ರಿಕ್ ಶಾಕ್ ನಿಂದ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನಡೆದಿದೆ.
ಶ್ರೀನಿವಾಸ್ (24) ಬಿದರ್ ಮೂಲದವನಾಗಿದ್ದು,ರಾಜಾಜಿನಗರ ಬಳಿಯ ಮಂಜುನಾಥ್ ನಗರದ ಪಿಜಿಯಲ್ಲಿ ಈ ಘಟನೆ ನಡೆದಿದೆ.
ನೆನ್ನೆ ರಾತ್ರಿ 8 ಗಂಟೆ ಸುಮಾರಿಗೆ ಪಿಜಿಯಲ್ಲಿ ತನ್ನ ಮೊಬೈಲ್ ಚಾರ್ಜ್ ಹಾಕಲು ಹೋಗಿ ,ಈ ವೇಳೆ ಎಲೆಕ್ಟ್ರಿಕ್ ಶಾಕ್ನಿಂದ ಶ್ರೀನಿವಾಸ್ ಮೃತಪಟ್ಟಿದ್ದಾನೆ.“ಹೃದಯದ ಸ್ವಾಸ್ಥ್ಯ ಕಾಪಾಡುವ ಬಾಳೆ ಹೃದಯ”
ಚಾಜಿರ್ಂಗ್ ವೈರ್ ಅಥವಾ ಸ್ವಿಚ್ ಬೋರ್ಡ್ ನಿಂದ ವಿದ್ಯುತ್ ತಗುಲಿ ಸಾವು ಸಂಭವಿಸಿರುವ ಶಂಕೆ ವ್ಯಕ್ತವಾಗಿದ್ದು , ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More Stories
ಶ್ರೀರಂಗಪಟ್ಟಣದಲ್ಲಿ ದಸರಾ ಆನೆ ರಂಪಾಟ, ಜನರಲ್ಲಿ ಆತಂಕ
ಶೀಘ್ರದಲ್ಲೇ ಬೆಂಗಳೂರು ಮೆಟ್ರೋ ದರ ಏರಿಕೆ
ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಹರ್ಷಿಕಾ ಪೂಣಚ್ಚ