ನವೀನ ನಾರಾಯಣ ಬೆಳಗಾಂವಕರ್ (13) ಮೃತ ವಿದ್ಯಾರ್ಥಿ. ಈತ ಜೋಗನಕೊಪ್ಪ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ಮನೆಯಲ್ಲಿ ಆಟವಾಡುತ್ತಾ ಬಲೂನ್ ಊದುವ ಸಮಯದಲ್ಲಿ ಬಲೂನ್ ಬಾಯಿಯ ಒಳಗೆ ಜಾರಿ ಗಂಟಲಲ್ಲಿ ಸಿಲುಕಿಕೊಂಡಿದೆ.
ಬಲೂನ್ ಗಂಟಲಲ್ಲಿ ಸಿಲುಕಿ ಉಸಿರಾಟಕ್ಕೆ ತೀವ್ರ ತೊಂದರೆ ಉಂಟಾಗಿ ಒದ್ದಾಡುತ್ತಿದ್ದ ನವೀನನನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಉಸಿರಾಟ ಪುನಃಾರಂಭಿಸಲು ಸಾಧ್ಯವಾಗದೇ ಆತ ಅಲ್ಲಿ ಕೊನೆಯುಸಿರೆಳೆದಿದ್ದಾನೆ.ಇದನ್ನು ಓದಿ –ರಾಜ್ಯ ಸರ್ಕಾರದಿಂದ 6 ಕೆಎಎಸ್ ಅಧಿಕಾರಿಗಳ ಸ್ಥಳಾಂತರ: ಹೊಸ ಆದೇಶ ಹೊರಡಿಕೆ
ಈ ಘಟನೆ ಗ್ರಾಮದಲ್ಲಿ ಶೋಕದ ವಾತಾವರಣವನ್ನು ಮೂಡಿಸಿದ್ದು, ಬಾಲಕನ ಕುಟುಂಬದವರು ಆಘಾತಕ್ಕೊಳಗಾಗಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು