ತನ್ನ ಸಹಪಾಠಿಗಳ ಜೊತೆ ಜಗಳವಾಡಿದ್ದ ವಿದ್ಯಾರ್ಥಿ ಇಂದು ಕೊಲೆಯಾಗಿರುವ ಘಟನೆ ಬೆಂಗಳೂರಿನ ಕೆ.ಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪ್ರಾವಿನ್ಸ್ ಕಾಲೇಜ್ ವಿದ್ಯಾರ್ಥಿ ಅರ್ಬಜ್ (16) ಕೊಲೆಯಾದವನು
ನಿನ್ನೆ ಕಾಲೇಜ್ ಫೆಸ್ಟ್ನಲ್ಲಿ ವಿದ್ಯಾರ್ಥಿಗಳ ಜೊತೆ ಜಗಳ ನಡೆದಿತ್ತು. ನಿನ್ನೆ ಜಗಳ ಮಾಡಿಕೊಂಡಿದ್ದ ವಿದ್ಯಾರ್ಥಿ ಇಂದು ಕೊಲೆಯಾಗಿದ್ದಾನೆ. ಎದುರಾಳಿ ವಿದ್ಯಾರ್ಥಿಗಳು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಘಟನಾ ಸ್ಥಳಕ್ಕೆ ಕೆ.ಜಿ ಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ