March 11, 2026

Newsnap Kannada

The World at your finger tips!

, suicide, harrasment , crime

ಧರ್ಮಸ್ಥಳದ SDM ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

Spread the love

ಧರ್ಮಸ್ಥಳ : ಧರ್ಮಸ್ಥಳದ SDM ಕಾಲೇಜಿನಲ್ಲಿ 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು.

ಶಾಲೆಯ ಚಿತ್ರಕಲಾ ಶಿಕ್ಷಕ ರೂಪೇಶ್ ಪೂಜಾರಿ ಎಂಬುವರು ಮೆಸೇಜ್ ಮಾಡಿದ್ದರು. ಶಿಕ್ಷಕರು ಕಳುಹಿಸಿದ್ದಂತ ಮೆಸೇಜ್ ನಲ್ಲಿ ಮತ್ತೋರ್ವ ವಿದ್ಯಾರ್ಥಿ ಮೊಬೈಲ್ ಗೆ ಮಾನಹಾನಿ ಮಸೇಜ್ ರವಾನಿಸಿದ್ದರು. ವಿದ್ಯಾರ್ಥಿ ಬಗ್ಗೆ ಶಿಕ್ಷಕ ಮಾನಹಾನಿ ಮೆಸೇಜ್ ರವಾನೆ ಮಾಡಿದ್ದರಿಂದ, ಮನನೊಂದು 10ನೇ ತರಗತಿ ವಿದ್ಯಾರ್ಥಿನಿಯ ಆತ್ಮಹತ್ಯೆಗೆ ಶರಣು. ಶೀಘ್ರದಲ್ಲೇ ಬೆಂ – ಮೈ ಹೈವೇಯಲ್ಲಿ GPS ಟೋಲ್

image 6

ಶಿಕ್ಷಕನ ಮಾನಹಾನಿ ಮೆಸೇಜ್ ನಿಂದ ಮನನೊಂದು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಶಶರಣಾಗಿದ್ದಾರೆ.

ಸರೋಜಿನಿ ನಾಯ್ಡು ಜನ್ಮದಿನ; ರಾಷ್ಟ್ರೀಯ ಮಹಿಳಾ ದಿನ (National Women’s Day)

error: Content is protected !!