ನಿಂದನೆಗೆ ಒಳಗಾದ ಯುವಕ ತನ್ನ ಸಹಪಾಠಿನ್ನು ಪಾರ್ಟಿ ಕೊಡುತ್ತೇನೆ ಎಂದು ಕರೆದು ಮಾರಣಾಂತಿಕ ಹಲ್ಲೆ ಮಾಡಿದ್ದಾನೆ.
ಮೃತ ವಿದ್ಯಾರ್ಥಿನಿಗೆ ಹಲವು ಬಾರಿ ಎಚ್ಚರಿಕೆ ಹಾಗೂ ಮನವಿ ಮಾಡಿದ್ದರೂ ಸಹ ಆ ವಿದ್ಯಾರ್ಥಿ ಹೀಯಾಳಿಸುವುದನ್ನು ಮುಂದುವರಿಸಿದ್ದರಿಂದ ಕೋಪಗೊಂಡ ವಿದ್ಯಾರ್ಥಿ ಈ ಕೃತ್ಯ ಎಸಗಿದ್ದಾನೆ.
ಇದನ್ನು ಓದಿ :ಬೆಂಗಳೂರಿನಲ್ಲಿ ರಣ ಮಳೆಗೆ ಇಬ್ಬರು ಕಾರ್ಮಿಕರು ಬಲಿ
ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಾಲ ವೀಕ್ಷಣಾಲಯಕ್ಕೆ ಕಳುಹಿಸಿದ್ದಾರೆ,ವಿಚಾರಣೆ ಮುಂದುವರಿದಿದೆ ರಾಜ್ಯ ಸರ್ಕಾರವು ವಿದ್ಯಾರ್ಥಿಯ counciling ನ್ನು ಚುರುಕುಗೊಳಿಸಿದ್ದಾರೆ.
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ಶರಣ್ಯಾ ಜೈ ಕುಮಾರ್ ಮಾತಾನಾಡಿ, ದೇಹದ ಆಕೃತಿಯ ಬಗ್ಗೆ ಅವಹೇಳನ ಮಾತುಗಳು ಖಿನ್ನತೆ ಹಾಗೂ ದೇಹದ ಅಸ್ವಸ್ಥತೆಗೆ ಕಾರಣವಾಗುತ್ತದೆ,ಇದರಿಂದ ಹಲವು ಬಾರಿ ಕೋಪ ಖಿನ್ನತೆಯಾಗಿ ಮಾರ್ಪಾಡುತ್ತದೆ,ಎಂದು ಹೇಳಿದ್ದಾರೆ.
ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More
ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ (91) ಆರೋಗ್ಯದಲ್ಲಿ ಏರುಪೇರು ಆಗಿದೆ. ವೈದ್ಯರ ಸೂಚನೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ಎಸ್.ಎಂ… Read More
ಬೆಂಗಳೂರು: ಮಹಿಳೆಯರ ಮೇಲಿನ ಸತತ ದೌರ್ಜನ್ಯದ ಆರೋಪಗಳ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣರನ್ನು ಜೆಡಿಎಸ್ ನಿಂದ ಅಮಾನತು ಮಾಡಲಾಗಿದೆ. ಈ… Read More
ಮೈಸೂರು : ಶ್ರೀನಿವಾಸ್ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ಮಗಳು ಪ್ರತಿಮಾ ಪ್ರಸಾದ್… Read More
ಮೈಸೂರು : ಉದಯಗಿರಿ ಪೊಲೀಸ್ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More
ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More
This website uses cookies.
Leave a Comment