ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಕಾರಸವಾಡಿ ಮಹದೇವು ಅವರ ಪುತ್ರ ಕೆ ಎಂ ಹರ್ಷ ( 18)ಎಂಬಾತನೇ ಸಾವನ್ನಪ್ಪಿದ ಯುವಕ.ನಾಳೆ ಸೂರ್ಯಗ್ರಹಣ : ರಾಜ್ಯದ ಹಲವು ದೇವಸ್ಥಾನಗಳಿಗೆ ಪ್ರವೇಶ ನಿರ್ಬಂಧ
ನಾಲ್ವರು ಗೆಳೆಯರೊಂದಿಗೆ ಕೊಪ್ಪಕ್ಕೆ ಹೋಗಿದ್ದ ಹರ್ಷ ಕೊಡಿಬಿದ್ದ ಕೆರೆಯಲ್ಲಿ ಈಜಲು ಮುಂದಾಗಿದ್ದಾನೆ . ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾನೆ ಕೊಪ್ಪ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
More Stories
ಕರ್ನಾಟಕ ಬಂದ್ಗೆ ಕನ್ನಡಪರ ಸಂಘಟನೆಗಳ ನಿರ್ಧಾರ – ಶೀಘ್ರದಲ್ಲೇ ಅಧಿಕೃತ ಘೋಷಣೆ!
ನಾಳೆಯಿಂದ ಆರಂಭವಾಗುವ ದ್ವಿತೀಯ PUC ಪರೀಕ್ಷೆ – ಸಂಪೂರ್ಣ ಮಾಹಿತಿ ಇಲ್ಲಿದೆ!
SSLC ಮತ್ತು PUC ವಿದ್ಯಾರ್ಥಿಗಳಿಗೆ ಪರೀಕ್ಷಾ ದಿನಗಳಲ್ಲಿ ಉಚಿತ KSRTC ಬಸ್ ಪ್ರಯಾಣ