Trending

CET, NEET, JEE ವಿದ್ಯಾರ್ಥಿಗಳಿಗೆ ವಿದ್ಯಾನಿಧಿ – ಸಿಎಂ ಬೊಮ್ಮಾಯಿ

CET, NEET, JEE ಪ್ರವೇಶ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಶುಲ್ಕವನ್ನು ಸರ್ಕಾರದಿಂದಲೇ ಪಾವತಿಸುವ ಚಿಂತನೆ ಇದೆ ಎಂದು CM ಬೊಮ್ಮಾಯಿ ತಿಳಿಸಿದ್ದಾರೆ.

ಇದನ್ನು ಓದಿ – ಅನಂತರಾಜು ಆತ್ಮಹತ್ಯೆ ಪ್ರಕರಣ – 2 ಬಾರಿ ಗರ್ಭಪಾತ ಮಾಡಿಸಿದ್ದೆ : ಪತ್ನಿ ಸುಮಾಗೆ ರೇಖಾ ಮಾಹಿತಿ

ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ನಡೆದ ವಿದ್ಯಾರ್ಥಿಗಳ ಕೂಟ ಸಂವಾದದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಈ ವರ್ಷ ಮೊದಲ ಬಾರಿಗೆ ವಿದ್ಯಾರ್ಥಿಗಳಿಗೆ ರೈತ ವಿದ್ಯಾನಿಧಿ ಪ್ರಾರಂಭಿಸಲಾಗಿದ್ದು, ವಿದ್ಯಾರ್ಥಿಗಳ ಫಲಿತಾಂಶ ಗಮನಿಸಿ, ಮೊತ್ತ ಹೆಚ್ಚಳಕ್ಕೆ ಯೋಚಿಸುತ್ತೇವೆ ಎಂದು ಹೇಳಿದ್ದಾರೆ.

ಈ ವರ್ಷ ಬಜೆಟ್‌ನಲ್ಲಿ ಘೋಷಿಸಿದಂತೆ ಮುಖ್ಯಮಂತ್ರಿ ಮಾರ್ಗದರ್ಶಿ ಆ್ಯಪ್ ಸಿದ್ಧಪಡಿಸಲಾಗಿದ್ದು, ಈ ಆ್ಯಪ್ ಮೂಲಕ ಪರೀಕ್ಷೆ ಸಿದ್ಧತೆ ಕೈಗೊಳ್ಳುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

Team Newsnap
Leave a Comment

Recent Posts

ಹಾಸನ ಅಶ್ಲೀಲ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ: ಎಸ್‌ಐಟಿ

ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More

May 6, 2024

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024