ಕಾಲೇಜಿಗೆ ಯಾವ ವಿದ್ಯಾರ್ಥಿಯೂ ಹಿಜಾಬ್, ತಿಲಕ, ಕುಂಕುಮ, ಜನಿವಾರ ಹಾಕಬಾರದು ಎಂದು ನಟ ಚೇತನ್ ಕರೆ
ಹಿಜಾಬ್ ವಿವಾದ ಕುರಿತಂತೆ ಪ್ರತಿಕ್ರಿಯೆ ನೀಡಿರುವ ನಟ ಚೇತನ್, ಹಿಜಾಬ್ ಜೊತೆಗೆ ಕರ್ನಾಟಕದ ಯಾವುದೇ ವಿದ್ಯಾರ್ಥಿಯೂ ಹಣೆಯ ಮೇಲೆ ಕುಂಕುಮ, ಬೊಟ್ಟು, ವಿಭೂತಿ, ತಿಲಕ, ಕೂದಲಿಗೆ ಹೂ ಮುಡುವುದು, ಕಾಣುವಂತೆ ಜನಿವಾರ, ಲಿಂಗ, ಕ್ರಾಸ್ ಇತ್ಯಾದಿಗಳನ್ನು ತರಗತಿಯಲ್ಲಿ ಧರಿಸಲು ಅನುಮತಿ ನೀಡಬಾರದು ಎಂದು ಚೇತನ್ ಹೇಳಿಕೆ.
ಏಕರೂಪತೆ ಹಾಗೂ ನಿಜವಾದ ಜಾತ್ಯತೀತತೆಗಾಗಿ, ಬಹುಸಂಖ್ಯಾತ, ಅಲ್ಪಸಂಖ್ಯಾತ, ಎಲ್ಲಾ ಧಾರ್ಮಿಕ ಗುರುತುಗಳನ್ನು ಸಾರ್ವಜನಿಕ ಶಾಲೆಗಳಿಂದ ಹೊರಗಿಡಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ