ನಟಿ ಶ್ರೀಲೀಲಾ ( Shreeleela) ತಾಯಿ ಸ್ವರ್ಣ ಲತಾ ವಿರುದ್ಧ ಆಡುಗೋಡಿ ಠಾಣೆಯಲ್ಲಿ ಮತ್ತೊಂದು ದೂರು ದಾಖಲಾಗಿದೆ. ಸ್ವರ್ಣಲತಾರ ಪತಿ ಸುಭಾಕರ್ ರಾವ್ ಅವರಿಂದ ದೂರು ನೀಡಿದ್ದಾರೆ.
ಸ್ವರ್ಣಲತಾ ಹಾಗೂ ಸುಭಾಕರ್ ವಿಚ್ಛೇದನ( Divorce) ಪ್ರಕರಣ ನ್ಯಾಯಾಲಯದಲ್ಲಿದೆ. 20 ವರ್ಷಗಳಿಂದಲೂ ಬೇರೆ ಬೇರೆ ವಾಸವಾಗಿರುವ, ಈ ಜೋಡಿ ಡಿವೋರ್ಸ್ ಪಡೆಯಲು ಕೋರ್ಟ್( Court ) ಮೆಟ್ಟಿಲೇರಿದ್ದಾರೆ ಎನ್ನಲಾಗಿದೆ.ಇದನ್ನು ಓದಿ –ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ನಿರ್ಮಾಣದಲ್ಲಿ ‘ಸ್ವಾತಿ ಮುತ್ತಿನ ಮಳೆ ಹನಿ’ ಚಿತ್ರ ನಿರ್ಮಾಣ
ಸುಭಾಕರ್ ರಾವ್( Subash Rao) ಅವರ ಅಪಾರ್ಟ್ಮೆಂಟ್ ಕೋರಮಂಗಲದಲ್ಲಿದೆ. ಈ ಅಪಾರ್ಟ್ಮೆಂಟ್ಗೆ ಅಕ್ರಮವಾಗಿ ( Illegal ) ಸ್ವರ್ಣಲತಾ ಪ್ರವೇಶ ಮಾಡಿದ್ದಾರೆ. ಮನೆಯ ಬೀಗ ಮುರಿದು ಅಕ್ರಮವಾಗಿ ಒಳಪ್ರವೇಶ ಮಾಡಿದ್ದಾರೆ. ಅಕ್ಟೋಬರ್ ( October ) 3 ರಂದು ಈ ಕೆಲಸ ಮಾಡಿದ್ದಾರೆ ಎಂದು ಅವರ ಪತಿ( Husband) ದೂರಿನಲ್ಲಿ ಆರೋಪಿಸಿದ್ದಾರೆ.
ಕಳೆದ ತಿಂಗಳು ಸ್ವರ್ಣಲತಾ ವಿರುದ್ಧ ಆನೇಕಲ್ ಪೊಲೀಸ್ ಠಾಣೆ ಯಲ್ಲೂ FIR ಆಗಿದೆ. ಅಲಯನ್ಸ್ ಯೂನಿವರ್ಸಿಟಿ ಗಲಾಟೆಯಲ್ಲಿ ಸ್ವರ್ಣಲತಾ ಆರೋಪಿ ನಂಬರ್ 2 ಆಗಿದ್ದಾರೆ. ಸದ್ಯ ಅಲಯನ್ಸ್ ವಿವಿ ಗಲಾಟೆಯಲ್ಲಿ ಸ್ವರ್ಣಲತಾ ಬೇಲ್( Bail ) ಪಡೆದು ಹೊರಗಿದ್ದಾರೆ.
- 40 ಸಾವಿರ ರು ಲಂಚ ಸ್ವೀಕಾರ : ಲೋಕಾ ಬಲೆಗೆ ಬಿದ್ದ ಅಧಿಕಾರಿ
- ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಿ – ಪೋಲಿಸರಿಗೆ ಸಿಎಂ ಸಿದ್ದು ಕಿವಿಮಾತು
- ನಕಲಿ ಮುಖವಾಡದೊಳಗಿನ ಅಸಲೀ ಮುಖಗಳು..
- ಸೆ.28 ರಿಂದ 18 ದಿನಗಳವರೆಗೆ ತ. ನಾಡಿಗೆ ಮತ್ತೆ ನಿತ್ಯ 3 ಸಾವಿರ ಕ್ಯುಸೆಕ್ ನೀರು ಬಿಡಲು ಆದೇಶ – ರಾಜ್ಯಕ್ಕೆ ಶಾಕ್
- ನಟ ಬ್ಯಾಂಕ್ ಜನಾರ್ಧನ್ ಗೆ ಹೃದಯಾಘಾತ: ಐಸಿಯುನಲ್ಲಿ ಚಿಕಿತ್ಸೆ
- ಮಂಡ್ಯದಲ್ಲಿ ಬಿಜೆಪಿ ನಾಯಕರಿಂದ ಚಡ್ಡಿ ಮೆರವಣಿಗೆ : ರಾಜ್ಯ ಸರ್ಕಾರದ ವಿರುದ್ದ ಆಕ್ರೋಷ