ಸ್ವರ್ಣಲತಾ ಹಾಗೂ ಸುಭಾಕರ್ ವಿಚ್ಛೇದನ( Divorce) ಪ್ರಕರಣ ನ್ಯಾಯಾಲಯದಲ್ಲಿದೆ. 20 ವರ್ಷಗಳಿಂದಲೂ ಬೇರೆ ಬೇರೆ ವಾಸವಾಗಿರುವ, ಈ ಜೋಡಿ ಡಿವೋರ್ಸ್ ಪಡೆಯಲು ಕೋರ್ಟ್( Court ) ಮೆಟ್ಟಿಲೇರಿದ್ದಾರೆ ಎನ್ನಲಾಗಿದೆ.ಇದನ್ನು ಓದಿ –ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ನಿರ್ಮಾಣದಲ್ಲಿ ‘ಸ್ವಾತಿ ಮುತ್ತಿನ ಮಳೆ ಹನಿ’ ಚಿತ್ರ ನಿರ್ಮಾಣ
ಸುಭಾಕರ್ ರಾವ್( Subash Rao) ಅವರ ಅಪಾರ್ಟ್ಮೆಂಟ್ ಕೋರಮಂಗಲದಲ್ಲಿದೆ. ಈ ಅಪಾರ್ಟ್ಮೆಂಟ್ಗೆ ಅಕ್ರಮವಾಗಿ ( Illegal ) ಸ್ವರ್ಣಲತಾ ಪ್ರವೇಶ ಮಾಡಿದ್ದಾರೆ. ಮನೆಯ ಬೀಗ ಮುರಿದು ಅಕ್ರಮವಾಗಿ ಒಳಪ್ರವೇಶ ಮಾಡಿದ್ದಾರೆ. ಅಕ್ಟೋಬರ್ ( October ) 3 ರಂದು ಈ ಕೆಲಸ ಮಾಡಿದ್ದಾರೆ ಎಂದು ಅವರ ಪತಿ( Husband) ದೂರಿನಲ್ಲಿ ಆರೋಪಿಸಿದ್ದಾರೆ.
ಕಳೆದ ತಿಂಗಳು ಸ್ವರ್ಣಲತಾ ವಿರುದ್ಧ ಆನೇಕಲ್ ಪೊಲೀಸ್ ಠಾಣೆ ಯಲ್ಲೂ FIR ಆಗಿದೆ. ಅಲಯನ್ಸ್ ಯೂನಿವರ್ಸಿಟಿ ಗಲಾಟೆಯಲ್ಲಿ ಸ್ವರ್ಣಲತಾ ಆರೋಪಿ ನಂಬರ್ 2 ಆಗಿದ್ದಾರೆ. ಸದ್ಯ ಅಲಯನ್ಸ್ ವಿವಿ ಗಲಾಟೆಯಲ್ಲಿ ಸ್ವರ್ಣಲತಾ ಬೇಲ್( Bail ) ಪಡೆದು ಹೊರಗಿದ್ದಾರೆ.
ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್… Read More
ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More
ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್ಐಆರ್… Read More
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
This website uses cookies.
Leave a Comment