ಜಮಖಂಡಿ ಕೆಹೆಚ್ ಬಿ ಕಾಲೋನಿಯಲ್ಲಿರುವ ಸಂಬಂಧಿಕರ ಮನೆಯಲ್ಲಿ ಸುಧಾಮೂರ್ತಿ ಅವರಿಗೆ ಆರತಿ ಬೆಳಗಿ ಕುಂಕುಮ ಹಚ್ಚಿ ಕುಟುಂಬ ಸಂತಸ ವ್ಯಕ್ತಪಡಿಸಿದೆ. ರಾಜ್ಯದ 20 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಸೇವಾ ಪ್ರಶಸ್ತಿ ಗರಿಮೆ
ಸುಧಾಮೂರ್ತಿ ಅವರ ಅಣ್ಣನ ಮಗ ನಾರಾಯಣ ಕುಲಕರ್ಣಿ, ಪತ್ನಿ ವನಜಾ ಕುಲಕರ್ಣಿ, ಮಗಳು ಶ್ರೇಯಾ ಕುಲಕರ್ಣಿ ಆರತಿ ಬೆಳಗಿ ಸಂಭ್ರಮಿಸಿದ್ದಾರೆ. ಸಾಮಾನ್ಯ ಮಹಿಳೆಯಂತೆ ನೆಲದ ಕೂತು ಆರತಿ ಮಾಡಿಸಿಕೊಂಡ ಸುಧಾಮೂರ್ತಿ, ಆರತಿ ತಟ್ಟೆಗೆ ಹಣ ಹಾಕಿದರು. ಎಸ್ ಎಂ ಕೃಷ್ಣ ಗೆ ‘ಪದ್ಮವಿಭೂಷಣ’ ಸಾಹಿತಿ ಬೈರಪ್ಪ , ಸುಧಾಮೂರ್ತಿಗೆ ಪದ್ಮಭೂಷಣ ಗೌರವ
ಗುರುವಾರ ಅವರು ಬಾಗಲಕೋಟೆಗೆ ಭೇಟಿ ನೀಡಿದ್ದರು. ಹೀಗಾಗಿ ಜಮಖಂಡಿ ನಗರಕ್ಕೆ ಬಂದ ವೇಳೆಯೇ ಪ್ರಶಸ್ತಿ ಘೋಷಣೆಯಾಗಿದ್ದಕ್ಕೆ ಸಂಬಂಧಿಕರ ಸಂತಸ ಇಮ್ಮಡಿಯಾಗಿದೆ. ನಿನ್ನೆ ಜಮಖಂಡಿಯಲ್ಲಿ ನಾರಾಯಣ ಕುಲಕರ್ಣಿ ಅವರ ಮನೆಯಲ್ಲಿ ವಾಸ್ತವ್ಯ ಮಾಡಿದ್ದ ಸುಧಾಮೂರ್ತಿಯವರು ಶುಕ್ರವಾರ ಬೆಳಗ್ಗೆ ಪಾಂಡರಪುರಕ್ಕೆ ತೆರಳಲಿದ್ದಾರೆ.
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
ನವದೆಹಲಿ ,ಮೇ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24… Read More
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment