ನ್ಯೂಸ್ ಸ್ನ್ಯಾಪ್
ರಾಯಚೂರು
ಕರ್ನಾಟಕ – ಆಂಧ್ರ ಗಡಿಯಲ್ಲಿನ ವಿದ್ಯಾರ್ಥಿಗಳು ಅನೇಕ ರೀತಿಯ ಸಂಕಷ್ಟಗಳಿಗೆ ಈಡಾಗುತ್ತಿದ್ದಾರೆ.
ಕರ್ನಾಟಕ ಸರ್ಕಾರವು ೨೦೧೧ರಲ್ಲೇ ಗಡಿಯಲ್ಲಿನ ೧೩ ಗ್ರಾಮಗಳನ್ನು ‘ಗಡಿನಾಡು’ ಎಂದು ಪಟ್ಟಿ ಮಾಡಿ ರಾಜ್ಯಪತ್ರವನ್ನೂ ಹೊರಡಿಸಿತ್ತು.
ಈಗ ಅಲ್ಲಿಯ ವಿದ್ಯಾರ್ಥಿಗಳು ಭಾಷಾ ಸಮಸ್ಯೆ ಎದುರಿಸುವದರ ಜೊತೆಗೆ, ಸರ್ಕಾರಗಳಿಂದಲೂ ತಿರಸ್ಕೃತರಾಗುತ್ತಿದ್ದಾರೆ.
ಗಡಿನಾಡಿನ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆಯಲ್ಲಿಯೇ ಉನ್ನತ ಶಿಕ್ಷಣ ಪೂರೈಸುವ ಆಸೆಯಿದ್ದರೂ ಅದಕ್ಕೆ ಕೆಲವು ಪ್ರಮಾಣ ಪತ್ರಗಳ ಅವಶ್ಯಕತೆ ಇದೆ. ಇದಕ್ಕೆ ಕರ್ನಾಟಕ ಸರ್ಕಾರ ಯಾವುದೇ ಉತ್ತೇಜನ ನೀಡುತ್ತಿಲ್ಲ. ಕರ್ನಾಟಕದಲ್ಲಿನ ಶಾಲಾ ಕಾಲೇಜುಗಳು ಸ್ಥಳೀಯರಿಗೆ ಅವಕಾಶ ನೀಡುವದಕ್ಕೆ ತೋರಿಸುವಷ್ಟು ಉತ್ಸಾಹವನ್ನು ಗಡಿನಾಡ ವಿದ್ಯಾರ್ಥಿಗಳಿಗೆ ತೋರಿಸುತ್ತಿಲ್ಲ. ಅತ್ತ ಆಂಧ್ರದಲ್ಲಿಯೂ ಸಹ ಇದೇ ಧೋರಣೆಯಿದೆ. ಹೀಗಾಗಿ ಅಲ್ಲಿನ ಮಕ್ಕಳುಎಸ್ಎಸ್ಎಲ್ ಸಿ ನಂತರ ತೆಲುಗು ಅಥವಾ ಇಂಗ್ಲೀಷ್ ಭಾಷೆಯಲ್ಲಿ ಶಿಕ್ಷಣ ಮುಂದುವರೆಸುವ ಪರಿಸ್ಥಿತಿ ಎದುರಾಗಿದೆ. ಇದರಿಂದ ಕನ್ನಡದಲ್ಲೇ ವಿದ್ಯಾಭ್ಯಾಸವನ್ನು ಮುಂದುವರೆಸುವ ಅವರ ಕನಸಿಗೆ ನೀರೆರಚಿದಂತಾಗಿದೆ.
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
This website uses cookies.
Leave a Comment