ಮೈಶುಗರ್ ಕಾರ್ಖಾನೆಯ 2023-24 ನೇ ಸಾಲಿನ ಹಂಗಾಮಿನ ಕಬ್ಬು ನುರಿಸುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.
ಕಾರ್ಖಾನೆಯಲ್ಲಿ ಕಬ್ಬು ನುರಿಯುವ ಕಾರ್ಯ ಕೆಲವು ದಿನ ಟರ್ಬೈನ್ ಸಮಸ್ಯೆಯಿಂದ ತಡವಾಗಿದೆ. ಇಂದು ನಾಳೆ 1500 ರಿಂದ 2000 ಟನ್ ಕಬ್ಬು ನುರಿಸಲಾಗುವುದು.ಕಾಲಕ್ರಮಮೂರು ಸಾವಿರ ಟನ್ ನಿಂದ ಐದು ಸಾವಿರ ಟನ್ ವರೆಗೂ ಕಬ್ಬು ನುರಿಯುವ ಕೆಲಸ ನಡೆಯಲಿದೆ ಎಂದರು.
ರೈತರಿಗೆ ಎಫ್ ಆರ್ ಪಿ ಪ್ರಕಾರ ದರ ನೀಡಿ ಕಬ್ಬು ಖರೀದಿಸಲಾಗುವುದು. ಕಳೆದ ಬಾರಿ ಕಡಿಮೆ ರಿಕವರಿ ಇದ್ದರೂ ರೈತರಿಗೆ 2800 ರೂ ನೀಡಲಾಗಿದೆ ಎಂದರು.
ಪ್ರಸಕ್ತ ಹಂಗಾಮಿನಲ್ಲಿ 3 ಲಕ್ಷ ಟನ್ ಕಬ್ಬು ನುರಿಸುವ ಗುರಿ ಇದೆ. ರೈತರು ಕಾರ್ಖಾನೆಗೆ ಕಬ್ಬು ಸರಬರಾಜು ಮಾಡುವಂತೆ ಮನವಿ ಮಾಡಿದರು.
ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಮಾತನಾಡಿ ಸರ್ಕಾರದ ಬೆಂಬಲದಿಂದ ಕಾರ್ಖಾನೆ ಪ್ರಾರಂಭವಾಗಿದೆ. ಕಬ್ಬು ಅರೆಯುವ ಕಾರ್ಯ ಹೆಚ್ಚು ನಡೆಯುತ್ತದೆ. ಮುಂದಿನ ದಿನಗಳಲ್ಲಿ ಕಾರ್ಖಾನೆ ಉನ್ನತ ಮಟ್ಟದಲ್ಲಿ ನಡೆಯಲಿದೆ ಎಂದರು.
ಸಂಸದೆ ಸುಮಲತಾ ಅಂಬರೀಶ್ ಅವರು ಮಾತನಾಡಿ ಕಬ್ಬು ಅರೆಯುವಿಕೆ ಪ್ರಾರಂಭವಾಗಿರುವುದಕ್ಕೆ ನನ್ನ ಸ್ವಾಗತವಿದೆ ಎಂದರು.
ಮೈಶುಗರ್ ನಲ್ಲಿ ಕೆಲವು ಸಮಸ್ಯೆ ಮತ್ತು ಗೊಂದಲವಿದೆ. ಅವುಗಳನ್ನ ಸರಿಪಡಿಸಿಕೊಂಡು ಹೋದ್ರೆ ಮುಂದೆ ಯಾವುದೇ ಸಮಸ್ಯೆ ಬರಲ್ಲ. 40 ಕೋಟಿ ಕರೆಂಟ್ ಬಿಲ್ ಬಾಕಿಯ ಬಗ್ಗೆ ಕೇಂದ್ರದ ಇಂಧನ ಸಚಿವರಿಗೆ ಪತ್ರ ಬರೆದು ಮನ್ನ ಮಾಡುವಂತೆ ಮನವಿ ಮಾಡುತ್ತೇನೆ ಎಂದರು.ವಿಧಾನಸಭೆ ನೂತನ ಉಪಾಧ್ಯಕ್ಷರಾಗಿ ರುದ್ರಪ್ಪ ಲಮಾಣಿ ಆಯ್ಕೆ
ಇದೇ ಸಂದರ್ಭದಲ್ಲಿ ಶಾಸಕರಾದ ಗಣಿಗ ರವಿಕುಮಾರ್, ರಮೇಶ್ ಬಾಬು ಬಂಡಿಸಿದ್ದೇಗೌಡ, ಜಿಲ್ಲಾಧಿಕಾರಿ ಡಾ.ಕುಮಾರ್, ಕಾರ್ಖಾನೆ ತಾಂತ್ರಿಕ ವ್ಯವಸ್ಥಾಪಕ ನಿರ್ದೇಶಕ ಪಾಟೀಲ್ ಅಪ್ಪಸಾಹೇಬ್ ಸೇರಿದಂತೆ ರೈತ ನಾಯಕರು ಭಾಗಿಯಾಗಿದ್ದರು.
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್ಕಲ್ ಮಲ್ಲಾಪೂರು… Read More
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ಬೆಂಗಳೂರು : ರಾಜ್ಯದಲ್ಲಿ ನಡೆದ ಎರಡು ಹಂತದ ಚುನಾವಣೆಯಲ್ಲಿ 28 ಕ್ಷೇತ್ರಗಳ ಮತದಾನ ಸಮಗ್ರ ವಿವರ. Join WhatsApp Group… Read More
ಹೆಚ್.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿದ್ದ ಎಸ್ಐಟಿ ಅಧಿಕಾರಿಗಳು ಎದೆ ಉರಿ… Read More
ಬೆಂಗಳೂರು : ಸೋಮವಾರ ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಸಹಾಯಕ… Read More
This website uses cookies.
Leave a Comment