ಅಫ್ಘಾನಿಸ್ತಾನದ ಕುಂಡುಜ್ ಪ್ರಾಂತ್ಯದ ಸಯ್ಯದ್ ಅಬಾದ್ ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆ ಸಲ್ಲಿಸುವ ವೇಳೆ ಆತ್ಮಾಹುತಿ ಬಾಂಬ್ ದಾಳಿ ನಡೆಸಲಾಗಿದೆ.
ಈ ದುರಂತದಲ್ಲಿ 100 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ನೂರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆಸ್ಫೋಟಸಂಭವಿಸಿದ ಎಂದು ಪ್ರತ್ಯಕ್ಷದರ್ಶಿ ಹೇಳಿದ್ದಾರೆ.
ಸ್ಫೋಟದ ತೀವ್ರತೆಗೆ ಹತ್ತಾರು ಜನರ ದೇಹಗಳ ಛಿದ್ರಛಿದ್ರವಾಗಿದ್ದು ಗುರುತು ಪತ್ತೆಹಚ್ಚುವುದು ಸವಾಲಿನ ಕೆಲಸ ಎಂದು ಹೇಳಲಾಗಿದೆ.
ಈವರೆಗೆ ದಾಳಿಯ ಹಿಂದಿನ ಹೊಣೆಯನ್ನು ಯಾವುದೇ ಸಂಘಟನೆ ಹೊತ್ತುಕೊಂಡಿಲ್ಲ.
ಇತ್ತೀಚೆಗೆ ಕಾಬೂಲ್ ಏರ್ಪೋರ್ಟ್ನಲ್ಲಿ ಇಸ್ಲಾಮಿಕ್ ಸ್ಟೇಟ್ಸ್ ಖೊರಾಸನ್ ಪ್ರಾಂತ್ಯ ಆತ್ಮಾಹುತಿ ದಾಳಿ ನಡೆಸಿತ್ತು. ಈಗಿನ ದಾಳಿಯನ್ನೂ ಅದೇ ಉಗ್ರ ಸಂಘಟನೆ ಕೈವಾಡ ಇದೆ ಎಂದು ಶಂಕಿಸಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ