SSLC ಉತ್ತರ ಪತ್ರಿಕೆ ಬಂದೋಬಸ್ತ್‌ನಲ್ಲಿದ್ದ ಪೊಲೀಸ್ ಗುಂಡು ಹೊಡೆದುಕೊಂಡು ಆತ್ಮಹತ್ಯೆ

SSLC ಉತ್ತರ ಪತ್ರಿಕೆಯ ಬಂದೋಬಸ್ತ್‌ನಲ್ಲಿದ್ದ ಪೊಲೀಸ್ ಪೇದೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿಯಲ್ಲಿ ಜರುಗಿದೆ ಉಡುಪಿ ಜಿಲ್ಲೆ ಆದಿವುಡುಪಿ ದಿ. ಅಮ್ಮುಂಜೆ ನಾಗೇಶ್ ನಾಯಕ ಸ್ಮಾರಕ ಪ್ರೌಢಶಾಲೆಯಲ್ಲಿರಾಜೇಶ್ ಕುಂದರ್ ತಮ್ಮ ರೈಫಲ್‍ನಿಂದ ಕುತ್ತಿಗೆಗೆ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆದಿಉಡುಪಿ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿ ಪರೀಕ್ಷೆಯ ಉತ್ತರ ಪತ್ರಿಕೆಗಳನ್ನು ಸ್ಟ್ರಾಂಗ್ ರೂಮ್‍ನಲ್ಲಿ ಇಡಲಾಗಿದೆ. ಮೂರು ಜನ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೊಲೀಸರನ್ನು ನೇಮಕ ಮಾಡಲಾಗಿತ್ತು. ಇಂದು ಬೆಳಗಿನ ಜಾವ ಇಬ್ಬರು ಸಿಬ್ಬಂದಿ ಸ್ಥಳದಲ್ಲಿ ಇಲ್ಲದ ಸಂದರ್ಭ … Continue reading SSLC ಉತ್ತರ ಪತ್ರಿಕೆ ಬಂದೋಬಸ್ತ್‌ನಲ್ಲಿದ್ದ ಪೊಲೀಸ್ ಗುಂಡು ಹೊಡೆದುಕೊಂಡು ಆತ್ಮಹತ್ಯೆ