ಫೆಬ್ರವರಿ 23ರಂದು ರಾತ್ರಿ 9:30ರ ವೇಳೆಗೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಮನೆಯೊಳಗೆ ಯಾರೂ ಇಲ್ಲದ ಸಂದರ್ಭದಲ್ಲಿ ನಂದಿನಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ದೃಶ್ಯ ಕಂಡ ಕುಟುಂಬಸ್ಥರು ಪೊಲೀಸರು ಬರುವ ಮೊದಲು ಮೃತದೇಹವನ್ನು ಕೆಳಗೆ ಇಳಿಸಿದ್ದರು.
ಆತ್ಮಹತ್ಯೆಗೆ ಕಾರಣವೇನು?
ನಂದಿನಿ 8 ವರ್ಷಗಳ ಹಿಂದೆ ಸೂರ್ಯ ಎಂಬುವವರನ್ನು ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳು – ಒಬ್ಬ ಹೆಣ್ಣು ಮತ್ತು ಒಬ್ಬ ಗಂಡು. ಈ ನಡುವೆ, ನಂದಿನಿಗೆ ವ್ಯಕ್ತಿಯೊಬ್ಬ ನಿಯಮಿತವಾಗಿ ಫೋನ್ ಮಾಡಿ ಕಿರುಕುಳ ನೀಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ. ಇದರಿಂದ ಪತಿ-ಪತ್ನಿ ನಡುವೆ ಮರಳುತ್ತಾ ಗಲಾಟೆಗಳು ನಡೆಯುತ್ತಿದ್ದವು.ಇದನ್ನು ಓದಿ –ನಂಬುವುದು ಹೇಗೆ?
ಈ ನಿರಂತರ ಕಿರುಕುಳದಿಂದ ಮನನೊಂದು, ಅಂತಿಮವಾಗಿ ನಂದಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಘಟನೆ ಸಂಬಂಧ ಚಾಮರಾಜಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು