ರೈತರ ಆತ್ಮಹತ್ಯೆಗೆ ದುರ್ಬಲ ಮನಸ್ಥಿತಿ ಕಾರಣ: ಸಚಿವ ಬಿ.ಸಿ.ಪಾಟೀಲ್‌

Team Newsnap
1 Min Read
State Agriculture Minister missing: Congress leaders appeal to search

ರೈತರ ಆತ್ಮಹತ್ಯೆಗೆ ಅವರ ದುರ್ಬಲ ಮನಸ್ಥಿತಿಯೇ ಕಾರಣ. ಹಾಗಾಗಿ ರೈತರು ಆತ್ಮಹತ್ಯ ಮಾಡಿಕೊಳ್ಳಿತ್ತಾರೆ ಎಂದು ಸಚಿವ ಬಿ.ಸಿ.ಪಾಟೀಲ್‌

ಮೈಸೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೆಲವು ಸಂದರ್ಭದಲ್ಲಿ ರೈತರು ದುರ್ಬಲ ಮನಸ್ಥಿತಿಯವರಾದಾಗ ಆತ್ಮಹತ್ಯೆ ನಿರ್ಧಾರ ಮಾಡುತ್ತಾರೆ. ಇದಕ್ಕೆ ಸರ್ಕಾರದ ನೀತಿಗಳು ಕಾರಣವಲ್ಲ. ಕೇವಲ ರೈತರಷ್ಟೆ ಆತ್ಮಹತ್ಯೆ ಮಾಡಿಕೊಳ್ಳೋದಿಲ್ಲ, ಉದ್ಯಮಿಗಳೂ ಮಾಡಿಕೊಳ್ಳುತ್ತಾರೆ ಎಂದರು.

ರೈತರ ಮಾಡಿಕೊಂಡ ತಕ್ಷಣ ಅವರ ಮನೆಗೆ ಹೋಗಿ ಹಾರ ಹಾಕಿ ಸಾಂತ್ವನ ಹೇಳಿದರೆ ಆತ್ಮಹತ್ಯೆ ನಿಲ್ಲುವುದಿಲ್ಲ. ಅದಕ್ಕೆ ಪರ್ಯಾಯ ಕಾರ್ಯಕ್ರಮ ರೂಪಿಸಬೇಕು.
ನಂತರ ತರಬೇತಿ ನೀಡಬೇಕು. ರೈತರ ಆತ್ಮಹತ್ಯೆ ಶರಣಾಗಬಾರದು ಎಂಬ ಉದ್ದೇಶದಿಂದ ಅನೇಕ ಕಾರ್ಯಕ್ರಮ ನಡೆಸಿದ್ದೇವೆ ಎಂದು ತಿಳಿಸಿದರು.

Share This Article
Leave a comment