ರೈತರ ಆತ್ಮಹತ್ಯೆಗೆ ಅವರ ದುರ್ಬಲ ಮನಸ್ಥಿತಿಯೇ ಕಾರಣ. ಹಾಗಾಗಿ ರೈತರು ಆತ್ಮಹತ್ಯ ಮಾಡಿಕೊಳ್ಳಿತ್ತಾರೆ ಎಂದು ಸಚಿವ ಬಿ.ಸಿ.ಪಾಟೀಲ್
ಮೈಸೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೆಲವು ಸಂದರ್ಭದಲ್ಲಿ ರೈತರು ದುರ್ಬಲ ಮನಸ್ಥಿತಿಯವರಾದಾಗ ಆತ್ಮಹತ್ಯೆ ನಿರ್ಧಾರ ಮಾಡುತ್ತಾರೆ. ಇದಕ್ಕೆ ಸರ್ಕಾರದ ನೀತಿಗಳು ಕಾರಣವಲ್ಲ. ಕೇವಲ ರೈತರಷ್ಟೆ ಆತ್ಮಹತ್ಯೆ ಮಾಡಿಕೊಳ್ಳೋದಿಲ್ಲ, ಉದ್ಯಮಿಗಳೂ ಮಾಡಿಕೊಳ್ಳುತ್ತಾರೆ ಎಂದರು.
ರೈತರ ಮಾಡಿಕೊಂಡ ತಕ್ಷಣ ಅವರ ಮನೆಗೆ ಹೋಗಿ ಹಾರ ಹಾಕಿ ಸಾಂತ್ವನ ಹೇಳಿದರೆ ಆತ್ಮಹತ್ಯೆ ನಿಲ್ಲುವುದಿಲ್ಲ. ಅದಕ್ಕೆ ಪರ್ಯಾಯ ಕಾರ್ಯಕ್ರಮ ರೂಪಿಸಬೇಕು.
ನಂತರ ತರಬೇತಿ ನೀಡಬೇಕು. ರೈತರ ಆತ್ಮಹತ್ಯೆ ಶರಣಾಗಬಾರದು ಎಂಬ ಉದ್ದೇಶದಿಂದ ಅನೇಕ ಕಾರ್ಯಕ್ರಮ ನಡೆಸಿದ್ದೇವೆ ಎಂದು ತಿಳಿಸಿದರು.
ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್… Read More
ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
This website uses cookies.
Leave a Comment