ಸಿಎಂ ಜೊತೆಯಲ್ಲಿ ಮುಕೇಶ್ ಅಗ್ನಿಹೋತ್ರಿಗೆ ಉಪಮುಖ್ಯಮಂತ್ರಿ ನೀಡಲು ತೀರ್ಮಾನಿಸಲಾಗಿದೆ ಎಂದು ಚತ್ತೀಸ್ಗಢ ಸಿಎಂ ಭೂಪೇಶ್ ಬಗೇಲಾ ಅವರು ಮಾಹಿತಿ ನೀಡಿದ್ದಾರೆ.ಮೈಸೂರಿನಲ್ಲಿ ವರ್ತುಲ ರಸ್ತೆ ನಿರ್ಮಾಣ: ಜನವರಿಯಲ್ಲಿ ಟೆಂಡರ್- ಸಂಸದ ಪ್ರತಾಪ್ ಸಿಂಹ
ಪ್ರಮಾಣವಚನ ಕಾರ್ಯಕ್ರಮವು ನಾಳೆಯೇ ( ಡಿ 11)ನಡೆಯಲಿದೆ. ನಾಳೆ ಬೆಳಗ್ಗೆ 11 ಗಂಟೆಗೆ ಪ್ರತಿಜ್ಞಾವಿಧಿ ಕಾರ್ಯಕ್ರಮ ನಡೆಯಲಿದೆ.
ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಮಾತ್ರ ನಾಳೆ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಉಳಿದಂತೆ ಸಚಿವ ಸಂಪುಟ ರಚನೆಯು ಮುಂದಿನ ದಿನಗಳಲ್ಲಿ ನಡೆಯಲಿದೆ.
More Stories
ಕರ್ನಾಟಕದ ಬಜೆಟ್ ದೇಶಕ್ಕೆ ಮಾದರಿ: ಡಿ.ಕೆ. ಶಿವಕುಮಾರ್
ಮುಡಾ ಹಗರಣ: ದಾಖಲೆ ಒದಗಿಸಿದವರಲ್ಲಿ ಕಾಂಗ್ರೆಸ್ ನಾಯಕರು ಸಹ ಇದ್ದರು – ಸ್ನೇಹಮಯಿ ಕೃಷ್ಣಾ
ಹೊಸ ಜಿಲ್ಲೆಗಳ ಘೋಷಣೆ ಬಗ್ಗೆ ಪ್ರಸ್ತಾವನೆ ಇಲ್ಲ: ಸಚಿವ ಕೃಷ್ಣ ಬೈರೇಗೌಡ