ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಆಯ್ಕೆಗೆ ಕಾಂಗ್ರೆಸ್ ಹೈಕಮಾಂಡ್ ಒಂದಷ್ಟು ಕಸರತ್ತು, ಸಭೆ, ಚರ್ಚೆಗಳ ಬಳಿಕ ಸುಖವಿಂದರ್ ಸಿಂಗ್ ಸುಖು ಅವರನ್ನು ಮುಖ್ಯಮಂತ್ರಿಯ ಸ್ಥಾನಕ್ಕೆ ಆಯ್ಕೆ ಮಾಡಿದೆ.
ಸಿಎಂ ಜೊತೆಯಲ್ಲಿ ಮುಕೇಶ್ ಅಗ್ನಿಹೋತ್ರಿಗೆ ಉಪಮುಖ್ಯಮಂತ್ರಿ ನೀಡಲು ತೀರ್ಮಾನಿಸಲಾಗಿದೆ ಎಂದು ಚತ್ತೀಸ್ಗಢ ಸಿಎಂ ಭೂಪೇಶ್ ಬಗೇಲಾ ಅವರು ಮಾಹಿತಿ ನೀಡಿದ್ದಾರೆ.ಮೈಸೂರಿನಲ್ಲಿ ವರ್ತುಲ ರಸ್ತೆ ನಿರ್ಮಾಣ: ಜನವರಿಯಲ್ಲಿ ಟೆಂಡರ್- ಸಂಸದ ಪ್ರತಾಪ್ ಸಿಂಹ
ಪ್ರಮಾಣವಚನ ಕಾರ್ಯಕ್ರಮವು ನಾಳೆಯೇ ( ಡಿ 11)ನಡೆಯಲಿದೆ. ನಾಳೆ ಬೆಳಗ್ಗೆ 11 ಗಂಟೆಗೆ ಪ್ರತಿಜ್ಞಾವಿಧಿ ಕಾರ್ಯಕ್ರಮ ನಡೆಯಲಿದೆ.
ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಮಾತ್ರ ನಾಳೆ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಉಳಿದಂತೆ ಸಚಿವ ಸಂಪುಟ ರಚನೆಯು ಮುಂದಿನ ದಿನಗಳಲ್ಲಿ ನಡೆಯಲಿದೆ.
- ಹಾಡ್ಲಿ ಮೇಗಳಪುರ ವೃತ್ತದಲ್ಲಿ ಕಾಂಗ್ರೆಸ್ ಕಚೇರಿ ಉದ್ಘಾಟನೆ
- ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ : ಮಾಶಾಸನ ಹೆಚ್ಚಳಕ್ಕೂ ಕ್ರಮ – ಸಿಎಂ ಭರವಸೆ
- ಪದ್ಮಭೂಷಣ ಗಾಯಕಿ ವಾಣಿ ಜಯರಾಂ ಇನ್ನಿಲ್ಲ
- ನಟ ಕಿಚ್ಚ ಸುದೀಪ್ – ಡಿಕೆಶಿ ಕುತೂಹಲ ಮೂಡಿಸಿದ ಭೇಟಿ: ರಾಜಕೀಯ ಉದ್ದೇಶವಿಲ್ಲ
- ನಿರ್ದೇಶಕ ಕೆ . ವಿಶ್ವನಾಥ್ ಇನ್ನಿಲ್ಲ
- ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಕ್ಕೆ ದೂರು -7 ಕೇಸ್ ದಾಖಲು
More Stories
ಹಾಡ್ಲಿ ಮೇಗಳಪುರ ವೃತ್ತದಲ್ಲಿ ಕಾಂಗ್ರೆಸ್ ಕಚೇರಿ ಉದ್ಘಾಟನೆ
ಬಜೆಟ್ 2023: ಮಧ್ಯಮ ವರ್ಗಕ್ಕೆ ಬಿಗ್ ರಿಲೀಫ್, 5ರಿಂದ 7 ಲಕ್ಷದವರೆಗೆ ತೆರಿಗೆ ಇಲ್ಲ
ಸುಮಲತಾ ರಾಜ್ಯ ರಾಜಕೀಯ ಪ್ರವೇಶಕ್ಕೆ ಬೆಂಬಲಿಗರ ಗ್ರೀನ್ ಸಿಗ್ನಲ್