ಬೆಂಗಳೂರಿನ ಜೆಪಿ ನಗರದ ತಮ್ಮ ನಿವಾಸ ಮಂಡ್ಯ ಜಿಲ್ಲೆಯಿಂದ ಆಗಮಿಸಿದ್ದ ಅಭಿಮಾನಿಗಳ ಅಭಿಪ್ರಾಯ ಆಲಿಸಿದ ನಂತರ ಮಾತನಾಡಿದ ಸುಮಲತಾ ಮೊನ್ನೆಯವರೆಗೂ ಬಿಜೆಪಿ ಟಿಕೆಟ್ ಸಿಗುವ ವಿಶ್ವಾಸವಿತ್ತು, ಆದರೆ ಮೈತ್ರಿ ಪಕ್ಷಕ್ಕೆ ಕ್ಷೇತ್ರ ಬಿಟ್ಟುಕೊಡಲಾಗಿದೆ, ಬಿಜೆಪಿ ಹೈಕಮಾಂಡ್ ನನ್ನ ಮೇಲೆ ವಿಶ್ವಾಸವಿರಿಸಿ ಸಾಕಷ್ಟು ಪ್ರಯತ್ನ ಮಾಡಿತು ಆದರೆ ಫಲ ಸಿಗಲಿಲ್ಲ ಎಂದರು.
ನಾನು ಎಂದಿಗೂ ಸ್ವಾರ್ಥ ರಾಜಕಾರಣ ಮಾಡಿಲ್ಲ, ತಪ್ಪು ಹೆಜ್ಜೆ ಇರಿಸಿಲ್ಲ, ಮಂಡ್ಯ ಎಂದರೆ ನನಗೆ ಅಭಿಮಾನ, ನಿಮ್ಮನ್ನು ಬಿಟ್ಟು ನಿರ್ಧಾರ ಮಾಡುವುದಿಲ್ಲ. ಅದೇ ರೀತಿ ನಿಮ್ಮನ್ನು ನೋಯಿಸುವ ಸರದಾರ ಕೂಡ ಮಾಡಲ್ಲ, ಮಂಡ್ಯದ ಜನತೆ ನನ್ನ ಮೇಲೆ ಅಪಾರ ನಿರೀಕ್ಷೆ ಇಟ್ಟುಕೊಂಡಿದ್ದೀರಿ, ನಾನು ಯಾವುದೇ ಕಾರಣಕ್ಕೂ ಮಂಡ್ಯ ಬಿಡಲ್ಲ ಎಂದು ಹೇಳಿದರು.
ಅಂಬರೀಶ್ ಜೊತೆಗೆ ಇದ್ದವರು ಇವತ್ತು ನನ್ನೊಂದಿಗೆ ಇದ್ದೀರಿ, ನಿಮ್ಮನ್ನು ವಿಶ್ವಾಸಕ್ಕೆ ಪಡೆಯದೆ ನಾನು ಯಾವುದೇ ನಿರ್ಧಾರ ಮಾಡುವುದಿಲ್ಲ, ನಿಮ್ಮನ್ನು ಕೇಳಿಯೇ ನಾನು ಎಲ್ಲಾ ನಿರ್ಧಾರ ಮಾಡುತ್ತೇನೆ, ಮಂಡ್ಯ ಜಿಲ್ಲೆಯಲ್ಲಿ ಮತ್ತಷ್ಟು ಲಕ್ಷಾಂತರ ಜನತೆ ನನ್ನೊಂದಿಗೆ ಇದ್ದಾರೆ, ಎಲ್ಲರ ಜೊತೆ ಚರ್ಚಿಸಿ ಮುನ್ನಡೆಯ ಬೇಕಾಗಿದೆ ಹಾಗಾಗಿ ಕಾಲಾವಕಾಶ ಬೇಕಾಗಿದ್ದು, ಏಪ್ರಿಲ್ 3 ರಂದು ಮಂಡ್ಯದಲ್ಲಿ ಎಲ್ಲರೊಂದಿಗೆ ಚರ್ಚಿಸಿ ನಿರ್ಧಾರ ಪ್ರಕಟ ಮಾಡುತ್ತೇನೆ ಎಂದು ಘೋಷಿಸಿದರು.ಏ.3 ರಂದು ಯದುವೀರ್ ಒಡೆಯರ್ ನಾಮಪತ್ರ ಸಲ್ಲಿಕೆ
ನನ್ನ ನಂಬಿರುವ ಜನರ ಭವಿಷ್ಯದ ಮೇಲೆ ನನ್ನ ನಿಲುವು ಇರಲಿದೆ, ಮಂಡ್ಯದ ಋಣ ನನ್ನ ಮೇಲಿದೆ ಎಂದು ಹೇಳಿದರು.
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More
This website uses cookies.
Leave a Comment