ಪಕ್ಷೇತರ ಅಭ್ಯರ್ಥಿಯಾಗಿ ಮಂಡ್ಯ ಲೋಕಸಭೆಯಿಂದ ಸ್ಪರ್ಧಿಸಿ ಜಯಗಳಿಸಿದ್ದ ಸುಮಲತಾ ಅವರ ಆಪ್ತರು ಬಿಜೆಪಿಗೆ ಸೇರಲು ಸಜ್ಜಾಗುತ್ತಿದ್ದಾರೆ. ಆ ಮೂಲಕ ಸುಮಲತಾ ಬಿಜೆಪಿ ಸೇರಲು ತಾಲೀಮು ಆರಂಭಿಸಿದ್ದಾರೆ.
ಮುಂದಿನ ಚುನಾವಣೆ ವೇಳೆಗೆ ಸುಮಲತಾ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬ ಮಾತು ಕೆಲ ದಿನಗಳಿಂದ ಹರಿದಾಡುತ್ತಿದೆ. ಆದರೆ ಎಲ್ಲಿಯೂ ಸುಮಲತಾ ಬಹಿರಂಗವಾಗಿ ಈ ವಿಚಾರವನ್ನು ತಿಳಿಸಿಲ್ಲ. ಆದರೆ ಸುಮಲತಾ ಆಪ್ತರು ಮಾತ್ರ ಬಿಜೆಪಿಗೆ ಸೇರುವುದು ಬಹುತೇಕ ಖಚಿತವಾಗಿದೆ.
ಹುಟ್ಟುಹಬ್ಬದ ನೆಪದಲ್ಲಿ ಇಂಡುವಾಳು ಸಚ್ಚಿದಾನಂದ ಕ್ಷೇತ್ರದ ಇಂಡುವಾಳು ಗ್ರಾಮದಲ್ಲಿ ಭಾನುವಾರ ಭರ್ಜರಿ ಬಾಡೂಟ ಆಯೋಜಿಸಿದ್ದರು
ಆಪ್ತವಲಯ ಕೂಡ ಸಚ್ಚಿದಾನಂದ ಬಿಜೆಪಿ ಸೇರ್ಪಡೆ ಖಚಿತ ಎಂದು ಹೇಳುತ್ತಿದ್ದಾರೆ. ಬೆಂಬಲಿಗರ ಮೂಲಕ ಬಿಜೆಪಿ ಸೇರ್ಪಡೆ ಬಗ್ಗೆ ಸಂಸದೆ ಸುಮಲತಾ ಸುಳಿವು ಕೂಡ ನೀಡಿದ್ದಾರೆ.
- ರಾಜ್ಯದ ಹವಾಮಾನ ವರದಿ (Weather Report) 22-05-2022
- ಮುಂಬೈ ಇಂಡಿಯನ್ ಗೆ ರೋಚಕ ಗೆಲುವು – RCB ಸೆಮಿಫೈನಲ್ಸ್ ಗೆ DC ತಂಡ ಟೂರ್ನಿಯಿಂದ ಹೊರಕ್ಕೆ
- ಲೀಯಾ – ಪೀಟರ್ ‘ ಬರ್ತ್ ಡೇ’ ಶಾಪಿಂಗ್ಗೆ ಹೋಗಿದ್ದ ಪ್ರೇಮಿಗಳು : ಯುವಕನಿಂದ ಮಾಹಿತಿ
- ದೇಶದ ಜನತೆಗೆ ಸಿಹಿ ಸುದ್ದಿ:ಪೆಟ್ರೋಲ್, ಗ್ಯಾಸ್, ಸಿಮೆಂಟ್, ಗೊಬ್ಬರ, ಪ್ಲಾಸ್ಟಿಕ್, ಉಕ್ಕು ದರ ಇಳಿಕೆ
- ಕೇಂದ್ರ ಸರ್ಕಾರದಿಂದ ಅಬಕಾರಿ ಸುಂಕ ಇಳಿಕೆ! ಪೆಟ್ರೋಲ್ ಪ್ರತಿ ಲೀಟರ್ ಗೆ ₹ 8 ಡೀಸೆಲ್ ₹ 6 ಕಡಿತ
More Stories
ಮುತಾಲಿಕ್ , ಋಷಿಸ್ವಾಮೀಜಿಗೆ ನಿರ್ಬಂಧಕ್ಕೆ ಒತ್ತಾಯಿಸಿ ಶ್ರೀರಂಗಪಟ್ಟದಲ್ಲಿ ಬೃಹತ್ ಪ್ರತಿಭಟನೆ
ನಾಗಮಂಗಲ ಹಳೆ ವೈಷಮ್ಯಕ್ಕೆ ಯುವಕನ ಕಿಡ್ನಾಪ್ – ಕೊಲೆ ಮಾಡಿದ ಕಿರಾತಕರು
ಮಂಡ್ಯದ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಎಸ್.ಅಶ್ವತಿ ಭೇಟಿ