ಪಕ್ಷೇತರ ಅಭ್ಯರ್ಥಿಯಾಗಿ ಮಂಡ್ಯ ಲೋಕಸಭೆಯಿಂದ ಸ್ಪರ್ಧಿಸಿ ಜಯಗಳಿಸಿದ್ದ ಸುಮಲತಾ ಅವರ ಆಪ್ತರು ಬಿಜೆಪಿಗೆ ಸೇರಲು ಸಜ್ಜಾಗುತ್ತಿದ್ದಾರೆ. ಆ ಮೂಲಕ ಸುಮಲತಾ ಬಿಜೆಪಿ ಸೇರಲು ತಾಲೀಮು ಆರಂಭಿಸಿದ್ದಾರೆ.
ಮುಂದಿನ ಚುನಾವಣೆ ವೇಳೆಗೆ ಸುಮಲತಾ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬ ಮಾತು ಕೆಲ ದಿನಗಳಿಂದ ಹರಿದಾಡುತ್ತಿದೆ. ಆದರೆ ಎಲ್ಲಿಯೂ ಸುಮಲತಾ ಬಹಿರಂಗವಾಗಿ ಈ ವಿಚಾರವನ್ನು ತಿಳಿಸಿಲ್ಲ. ಆದರೆ ಸುಮಲತಾ ಆಪ್ತರು ಮಾತ್ರ ಬಿಜೆಪಿಗೆ ಸೇರುವುದು ಬಹುತೇಕ ಖಚಿತವಾಗಿದೆ.
ಹುಟ್ಟುಹಬ್ಬದ ನೆಪದಲ್ಲಿ ಇಂಡುವಾಳು ಸಚ್ಚಿದಾನಂದ ಕ್ಷೇತ್ರದ ಇಂಡುವಾಳು ಗ್ರಾಮದಲ್ಲಿ ಭಾನುವಾರ ಭರ್ಜರಿ ಬಾಡೂಟ ಆಯೋಜಿಸಿದ್ದರು
ಆಪ್ತವಲಯ ಕೂಡ ಸಚ್ಚಿದಾನಂದ ಬಿಜೆಪಿ ಸೇರ್ಪಡೆ ಖಚಿತ ಎಂದು ಹೇಳುತ್ತಿದ್ದಾರೆ. ಬೆಂಬಲಿಗರ ಮೂಲಕ ಬಿಜೆಪಿ ಸೇರ್ಪಡೆ ಬಗ್ಗೆ ಸಂಸದೆ ಸುಮಲತಾ ಸುಳಿವು ಕೂಡ ನೀಡಿದ್ದಾರೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ