ಭಾನುವಾರ ನೋ ಕ್ಲಾಸ್ , ಶಿಕ್ಷಕರಿಗೆ ನೋ ಟೆನ್ಷನ್ – ಪಠ್ಯ ಪೂರ್ಣಗೊಳಿಸಲು ಭಾನುವಾರವೂ ಶಾಲೆ ನಡೆಸಲಾಗುವುದು ಎಂದು ಹೇಳಲಾಗಿತ್ತು.
ಆದರೆ, ಪಠ್ಯ ಕಡಿತಗೊಳಿಸುವುದಿಲ್ಲ ಮತ್ತು ಭಾನುವಾರ ಶಾಲೆ ಇರುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಪ್ರಕಟಿಸಿದ್ದಾರೆ
ಪಠ್ಯ ಕಡಿತ ಮಾಡುವುದು ಬೇಡವೆಂದು ಶಿಕ್ಷಕರು ಸಲಹೆ ನೀಡಿದ್ದಾರೆ. ಹೀಗಾಗಿ ಸದ್ಯಕ್ಕೆ ಪಠ್ಯ ಕಡಿತ ಮಾಡದಿರಲು ತೀರ್ಮಾನಿಸಲಾಗಿದೆ.
ಪೂರ್ಣ ಪಠ್ಯ ಬೋಧನೆ ಮಾಡಲಾಗುವುದು. ಆದರೆ, ಸಮಯವಿರುವುದರಿಂದ ಪಠ್ಯ ಪೂರ್ಣಗೊಳಿಸಲು ಭಾನುವಾರವೂ ರಜೆ ರದ್ದುಗೊಳಿಸಿ ತರಗತಿ ನಡೆಸುವ ಆಲೋಚನೆ ಇಲ್ಲ. ಶನಿವಾರ ಅರ್ಧದಿನ ಮತ್ತು ಭಾನುವಾರ ಶಾಲೆಗಳಿಗೆ ರಜೆ ಇರುತ್ತದೆ. ಇರುವ ಅವಧಿಯಲ್ಲಿ ಪಠ್ಯ ಪೂರ್ಣಗೊಳಿವುದಾಗಿಶಿಕ್ಷಕರು ಹೇಳಿದ್ದಾರೆ.
ಮುಂದಿನ ವರ್ಷಗಳಲ್ಲಿ ಸಮಸ್ಯೆಯಾಗುತ್ತದೆ ಎಂಬ ಕಾರಣಕ್ಕೆ ಪಠ್ಯ ಕಡಿತಗೊಳಿಸದೇ ಪೂರ್ಣಪಠ್ಯ ಬೋಧನೆ ಮಾಡಲಾಗುವುದು ಎಂದು ಹೇಳಲಾಗಿದೆ.
- ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ