ಪಾಕಿಸ್ತಾನದ ಎದುರು ಸೋತಿರುವ ಟೀಮ್ ಇಂಡಿಯಾ ಇದೀಗ ಸೆಮಿಫೈನಲ್ ಆಸೆ ಜೀವಂತವಾಗಿಸಿಕೊಳ್ಳು ವ ಇಕ್ಕಟ್ಟಿಗೆ ಸಿಲುಕಿದೆ.
ಅ.31 ರಂದು ಭಾನುವಾರ ನಡೆಯುವ ಪಂದ್ಯ ಟೀಮ್ ಇಂಡಿಯಾ ಪಾಲಿಗೆ ಅತ್ಯಂತ ಮಹತ್ವದ್ದು. ಕಿವೀಸ್ ವಿರುದ್ಧದ ಕದನದಲ್ಲಿ ಜಯಿಸಿದರೆ ಮಾತ್ರ ಟೂರ್ನಿಯಲ್ಲಿ ಭಾರತದ ಹಾದಿ ಸಲೀಸಾಗಿರಲಿದೆ. ಇಲ್ಲದಿದ್ರೆ, ಸೆಮೀಸ್ ಪ್ರವೇಶಕ್ಕೆ ಟಫ್ಫೈಟ್ ಎದುರಿಸಬೇಕಾಗುತ್ತೆ.
ಈಗಾಗಲೇ ಆಡಿದ ಎರಡೂ ಪಂದ್ಯಗಳನ್ನು ಗೆದ್ದಿರುವ ಪಾಕ್, 2ನೇ ಗುಂಪಿನಿಂದ ಮೊದಲ ತಂಡವಾಗಿ ಸೆಮಿಸ್ ಪ್ರವೇಶಿಸುವ ಲೆಕ್ಕಾಚಾರದಲ್ಲಿದೆ. ಹೀಗಾಗಿ ಭಾರತ- ನ್ಯೂಜಿಲೆಂಡ್ ಹಣಾಹಣಿಯಲ್ಲಿ ಯಾರು ಜಯ ಗಳಿಸುತ್ತಾರೋ ಅವರಿಗೆ ಸೆಮೀಸ್ ಪ್ರವೇಶಿಸುವ ಅವಕಾಶ ಹೆಚ್ಚಿರಲಿದೆ.
ಕಿವೀಸ್ ವಿರುದ್ಧದ ಪಂದ್ಯ ಹೊರತುಪಡಿಸಿದ್ರೆ, ಮುಂದಿನ ಮೂರು ಪಂದ್ಯಗಳನ್ನೂ ಸುಲಭಕ್ಕೆ ಗೆಲ್ಲೋ ಅವಕಾಶ ಟೀಮ್ ಇಂಡಿಯಾ ಮುಂದಿದೆ.
ಲೀಗ್ ಹಂತದ ಕೊನೆಯ ಪಂದ್ಯಗಳಲ್ಲಿ ಅಫ್ಘಾನಿಸ್ತಾನ, ಸ್ಕಾಟ್ಲೆಂಡ್, ನಮಿಬೀಯಾ ತಂಡಗಳ ಸವಾಲು ಭಾರತಕ್ಕೆ ಎದುರಾಗಲಿದ್ದು, ಸುಲಭ ಜಯದ ನಿರೀಕ್ಷೆ ಟೀಮ್ ಇಂಡಿಯಾ ಕ್ಯಾಂಪ್ನಲ್ಲಿದೆ. ಆದ್ರೆ ಅದಕ್ಕೂ ಮುನ್ನ ಪ್ರಬಲ ಕಿವೀಸ್ ಪಡೆಯನ್ನು ಭಾರತ ಮಣಿಸಬೇಕಿದೆ.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ದೊಡ್ಡ ಸಂಕಷ್ಟ ಮುಂದೆ ಅಧೀನ ನ್ಯಾಯಾಲಯ ತೀರ್ಪು ಘೋಷಿಸಬಹುದು ಸುಪ್ರೀಂ ಕೋರ್ಟ್ ಬಾಗಿಲು ತಟ್ಟಲು… Read More
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮತ್ತೆ ಮಹಿಷ ದಸರಾ ಕೂಗು ಕೇಳಿ ಬಂದಿದ್ದು ,ಈ ಬಾರಿಯೂ ಮಹಿಷ ದಸರಾ ವಿವಾದ… Read More
ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಮತ್ತು ಎ2 ಆರೋಪಿಯಾಗಿರುವ… Read More
ಮೈಸೂರು: ಸೆ. 24 ರಂದು ಸಂಜೆ 6 ಗಂಟೆಗೆ ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ದಸರಾ ಮಹೋತ್ಸವ -2024 ರ ಯುವ… Read More
ಮೈಸೂರು : ನಾಡ ಹಬ್ಬ ಮೈಸೂರು ದಸರಾ ಮಹೋತ್ಸವ 2024 ರ ಹಿನ್ನೆಲೆಯಲ್ಲಿ ದಸರಾ ಚಲನಚಿತ್ರೋತ್ಸವ ಪೋಸ್ಟರ್ ಗಳನ್ನು ಜಿಲ್ಲಾ… Read More
ಸ್ವಾವಲಂಬಿ ಸ್ತ್ರೀ ಆರ್ಥಿಕವಾಗಿ ಹಿಂದುಳಿದ ಹಿನ್ನೆಲೆಯ ಅರ್ಹ ಮಹಿಳೆಯರು ಉಚಿತವಾಗಿ ಆಟೋ ರಿಕ್ಷಾ ಚಾಲನಾ ತರಬೇತಿಯನ್ನು ಪಡೆಯಲು ಮತ್ತು ಆದಾಯ… Read More
This website uses cookies.
Leave a Comment